ಶಿವಮೊಗ್ಗ ಲೈವ್.ಕಾಂ | HOSANAGARA NEWS | 28 MARCH 2021
ಹೊಸನಗರದ ಚಕ್ರಾ ಅಣೆಕಟ್ಟೆ ಹಿನ್ನೀರಿನಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಬೆಂಗಳೂರಿನ ವ್ಯಕ್ತಿ, ಶವವಾಗಿ ಪತ್ತೆಯಾಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶ್ರೀಹರಿ (58) ಮೃತದೇಹವು ಇವತ್ತು ಹಿನ್ನೀರಿನಲ್ಲಿ ತೇಲುತ್ತಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ವೇಳೆ ಶವ ಪತ್ತೆಯಾಗಿದ್ದು, ದಡಕ್ಕೆ ತರಲಾಯಿತು.
ಇದನ್ನೂ ಓದಿ | ಚಕ್ರಾ ಹಿನ್ನೀರಿನಲ್ಲಿ ಮುಳುಗಿದ ಪ್ರವಾಸಿಗರು, ಒಬ್ಬ ಸಾವು, ಮತ್ತೊಬ್ಬ ನಾಪತ್ತೆ
ಶನಿವಾರ ವಿಶ್ವೇಶ್ವರ (58) ಎಂಬುವವರು ನೀರಿನಲ್ಲಿ ಮುಳುಗಿದ್ದು, ಅವರ ರಕ್ಷಣೆ ಮಾಡಿ, ಆಸ್ಪತ್ರೆ ರವಾನಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದ ವಿಶ್ವೇಶ್ವರ ಅವರು ಮೃತಪಟ್ಟಿದ್ದರು.
ಶ್ರೀಹರಿ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]