ಶರಾವತಿ ನದಿಗಾಗಿ ಹೊಸನಗರದಿಂದ ಶಿವಮೊಗ್ಗದವರೆಗೆ ಬೈಕ್ ಜಾಥಾ, ಸರ್ಕಾರ ನಡೆಗೆ ಸ್ವಾಮೀಜಿ ನೇತೃತ್ವದಲ್ಲಿ ಆಕ್ರೋಶ

Published On : ಜುಲೈ 9, 2019

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 9 ಜುಲೈ 2019

ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಸರ್ಕಾರದ ನಡೆಯನ್ನು ವಿರೋಧಿಸಿ ಇವತ್ತು ಹೊಸನಗರದಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ಜಾಥಾ ಆಯೋಜಿಸಲಾಗಿದೆ. ಮೂಲೆಗದ್ದೆ ಮಠದ ಸ್ವಾಮೀಜಿ ನೇತೃತ್ವದಲ್ಲಿ ಜಾಥಾ ನಡೆಯಿತು.

ಹೊಸನಗರದಿಂದ ಬೆಳಗ್ಗೆ ಹೊರಟ ಬೈಕ್ ಜಾಥಾಗೆ ದಾರಿ ಉದ್ದಕ್ಕೂ ಸಾರ್ವಜನಿಕರು ಸ್ವಾಗತ ನೀಡಿದರು. ಮಧ್ಯಾಹ್ನದ ವೇಳೆಗೆ ಬೈಕ್ ಜಾಥಾ ಶಿವಮೊಗ್ಗ ನಗರಕ್ಕೆ ಆಗಮಿಸಿತು. ನಗರದ ವಿವಿಧೆಡೆ ರಾಲಿ ನಡೆಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬೈಕ್ ಜಾಥಾದ ವಿಡಿಯೋ ರಿಪೋರ್ಟ್

https://www.facebook.com/liveshivamogga/videos/324325831844500/

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜುಲೈ 9, 2019

Leave a Comment