ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 JANUARY 2024
HOSANAGARA : ಬೈಕ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಹೊಳೆ ಕ್ರಾಸ್ನಲ್ಲಿ ಘಟನೆ ಸಂಭವಿಸಿದೆ. ಗರ್ತಿಕೆರೆ ಗ್ರಾಮದ ಕಮ್ಮಚ್ಚಿ ನಿವಾಸಿ ಶಮಂತ್ (25) ಮೃತರು.
ಇದನ್ನೂ ಓದಿ – ಮಲವಗೊಪ್ಪದಲ್ಲಿ ಮರದ ಕೆಳಗೆ ಇಬ್ಬರ ಮೃತದೇಹ ಪತ್ತೆ
ಲಾರಿ ಹೊಸನಗರದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಹೊಸನಗರ ಕಡೆಗೆ ತೆರಳುತ್ತಿತ್ತು. ಶಮಂತ್, ಚಕ್ಕಮಣತಿ ಗ್ರಾಮದ ಮುತ್ತೂರಿನ ತನ್ನ ಅಕ್ಕನ ಮನೆಗೆ ತೆರಳುತ್ತಿದ್ದರು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಹೊಸನಗರ ಠಾಣೆ ಪಿಎಸ್ಐ ಶಿವಾನಂದ ಕೋಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
LATEST NEWS
- ದಿಢೀರ್ ರಸ್ತೆಗೆ ಬಂದು ಕಾರಿನ ಮೇಲೆ ಜಿಗಿದ ಕಾಡುಕೋಣ

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? | 10 ಫೆಬ್ರವರಿ 2026

- ಶಿವಮೊಗ್ಗ ವಿಮಾನ ನಿಲ್ದಾಣ, ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

- ಶಿವಮೊಗ್ಗದಲ್ಲಿ ಉಚಿತ ಆರ್ಯುವೇದ ಆರೋಗ್ಯ ತಪಾಸಣಾ ಶಿಬಿರ, ಈಗಲೇ ಹೆಸರು ನೋಂದಣಿಗೆ ಸೂಚನೆ

- ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆ ಸಿದ್ಧತೆ ಜೋರು, ಪ್ರಚಾರ ಶುರು

About The Editor
ನಿತಿನ್ ಆರ್.ಕೈದೊಟ್ಲು






