ರಿಪ್ಪನ್ಪೇಟೆ : ಎರಡು ಬೈಕ್ಗಳ (Bikes) ನಡುವೆ ಡಿಕ್ಕಿಯಾಗಿ ಒಬ್ಬ ಮೃತಪಟ್ಟಿದ್ದಾರೆ. ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಪುರ ಹೊಳೆ ತಿರುವಿನಲ್ಲಿ ಘಟನೆ ನಡೆದಿದೆ. ಮೂವರು ಗಂಭೀರ ಗಾಯಗೊಂಡಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್ಸಿಟಿ ರೈಲು, ಆಗಿದ್ದೇನು?
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಗ್ರಾಮದ ಕರಕುಚ್ಚಿ ನಿವಾಸಿ, ಕೂಲಿ ಕಾರ್ಮಿಕ ರಾಜು (42) ಮೃತರು.
ಹೇಗಾಯ್ತು ಘಟನೆ?
ಭದ್ರಾವತಿ ತಾಲ್ಲೂಕಿನ ಬೊಮ್ಮನಕಟ್ಟೆಯ ಶ್ರೀನಿವಾಸ ಹಾಗೂ ರಾಜು, ಆನೆಗದ್ದೆ ಬಳಿ ಮರ ಕಟಾವ್ ಮಾಡಲು ಬಂದಿದ್ದರು. ಚಿಕ್ಕಜೇನಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಮತ್ತೊಂದು ಬೈಕಿನಲ್ಲಿದ್ದ ಕೋಡೂರು ಸಮೀಪದ ಸಿದ್ದಗಿರಿ ಗ್ರಾಮದ ನಿವಾಸಿಗಳಾದ ಚರಣ್ ಹಾಗೂ ಪ್ರೀತಮ್ ಅವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಶಿವಮೊಗ್ಗ ಹಾಗೂ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರಿಪ್ಪನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200