ಕಾರುಗಳು ಮುಖಾಮುಖಿ ಡಿಕ್ಕಿ, ಗಾಯಾಳುಗಳಿಗೆ ನೆರವಾದ ಶಾಸಕ ಆರಗ ಜ್ಞಾನೇಂದ್ರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOSANAGARA NEWS | 13 ಜುಲೈ 2021

ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲು ಶಾಸಕ ಆರಗ ಜ್ಞಾನೇಂದ್ರ ನೆರವಾಗಿದ್ದಾರೆ.

ಮಾಸ್ತಿಕಟ್ಟೆ ಸಮೀಪ ಘಟನೆ ಸಂಭವಿಸಿದೆ. ತಿರುವಿನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ. ಇದೆ ವೇಳೆ ಅಲ್ಲಿಗೆ ಬಂದ ಶಾಸಕ ಆರಗ ಜ್ಞಾನೇಂದ್ರ ಅವರು ಕಾರಿನಲ್ಲಿದ್ದವರು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವಂತೆ ಸೂಚಿಸಿದರು.

ಇದನ್ನೂ ಓದಿ | ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದ ಕಾರು

ಮಳೆಗಾಲದ ಸಂದರ್ಭ ವಾಹನ ಚಾಲಕರು ಎಚ್ಚರಿಕೆಯಿಂದ ಚಲಾಯಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment