ನಕಲಿ ಹಕ್ಕುಪತ್ರ ನೀಡಿದ ಆರೋಪ, ನಗರ ಆರ್.ಐ ವಿರುದ್ಧ ಎರಡನೇ ಕಂಪ್ಲೇಂಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಹೊಸನನಗರ | 26 ಸೆಪ್ಟೆಂಬರ್ 2019

ನಕಲಿ ಹಕ್ಕುಪತ್ರ ನೀಡಿದ ಆರೋಪದ ಮೇಲೆ ಹೊಸನಗರ ತಾಲೂಕು ನಗರ ಹೋಬಳಿ ಕಂದಾಯ ನಿರೀಕ್ಷಕ (ಆರ್.ಐ) ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಆರ್.ಐ ದತ್ತಾತ್ರೇಯ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕಲಿ ಹಕ್ಕುಪತ್ರ ನೀಡಿದ್ದಲ್ಲದೆ, ಅದನ್ನು ಅವರು ಹಿಂತಿರಿಗಿ ಕೇಳಿದಾಗ ವಾಪಸ್ ನೀಡಿದಿದ್ದ ಹಿನ್ನೆಲೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ನೂಲಿಗ್ಗೇರಿ ಶಶಿಕಲಾ ಎಂಬುವವರು ಜಾತಿ ನಿಂದನೆ, ವಂಚನೆ ಮತ್ತು ಬೆದರಿಕೆಯ ದೂರು ನೀಡಿದ್ದಾರೆ.

ಕೆಲ ದಿನದ ಹಿಂದೆ ಅದೆ ಗ್ರಾಮದ ಮುರುಗೇಶ್ ಎಂಬುವವರು ಆರ್.ಐ ದತ್ತಾತ್ರೇಯ ವಿರುದ್ಧ ನಕಲಿ ಹಕ್ಕುಪತ್ರ ನೀಡಿದ ಆರೋಪದ ಮೇಲೆ ದೂರು ನೀಡಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment