ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಹೊಸನನಗರ | 26 ಸೆಪ್ಟೆಂಬರ್ 2019
ನಕಲಿ ಹಕ್ಕುಪತ್ರ ನೀಡಿದ ಆರೋಪದ ಮೇಲೆ ಹೊಸನಗರ ತಾಲೂಕು ನಗರ ಹೋಬಳಿ ಕಂದಾಯ ನಿರೀಕ್ಷಕ (ಆರ್.ಐ) ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಆರ್.ಐ ದತ್ತಾತ್ರೇಯ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕಲಿ ಹಕ್ಕುಪತ್ರ ನೀಡಿದ್ದಲ್ಲದೆ, ಅದನ್ನು ಅವರು ಹಿಂತಿರಿಗಿ ಕೇಳಿದಾಗ ವಾಪಸ್ ನೀಡಿದಿದ್ದ ಹಿನ್ನೆಲೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ನೂಲಿಗ್ಗೇರಿ ಶಶಿಕಲಾ ಎಂಬುವವರು ಜಾತಿ ನಿಂದನೆ, ವಂಚನೆ ಮತ್ತು ಬೆದರಿಕೆಯ ದೂರು ನೀಡಿದ್ದಾರೆ.
ಕೆಲ ದಿನದ ಹಿಂದೆ ಅದೆ ಗ್ರಾಮದ ಮುರುಗೇಶ್ ಎಂಬುವವರು ಆರ್.ಐ ದತ್ತಾತ್ರೇಯ ವಿರುದ್ಧ ನಕಲಿ ಹಕ್ಕುಪತ್ರ ನೀಡಿದ ಆರೋಪದ ಮೇಲೆ ದೂರು ನೀಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






