ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | HOSANAGARA NEWS | 6 ಆಗಸ್ಟ್ 2020
ನಗರ ಹೋಬಳಿಯಲ್ಲಿ ಧರೆ ಕುಸಿದಿದ್ದು ಯಡೂರು – ಮಾಗಲು ಸಂಪರ್ಕ ಕಡಿತಗೊಂಡಿದೆ. ಮೆಕೇರಿ ಮಾರ್ಗವಾಗಿ ಮಾಗಲು ಗ್ರಾಮಕ್ಕೆ ಸಾಗುವ ಮಾರ್ಗದಲ್ಲಿ ಮಣ್ಣು ಕುಸಿದಿದೆ.
ಇದರಿಂದ ಈ ಗ್ರಾಮದಲ್ಲಿರುವ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಮಾಗಲು ಗ್ರಾಮದಲ್ಲಿ ಎಂಟತ್ತು ಕುಟುಂಬಗಳಿವೆ. ಧರೆ ಕುಸಿತದಿಂದಾಗಿ ಈ ಭಾಗದ ಜನರಿಗೆ ಇದ್ದ ಏಕೈಕ ಸಂಪರ್ಕ ಮಾರ್ಗ ಇದಾಗಿತ್ತು.
ಧರೆ ಕುಸಿತದಿಂದಾಗಿ ಮಣ್ಣು ಸಂಪೂರ್ಣವಾಗಿ ರಸ್ತೆಯನ್ನು ಆವರಿಸಿದೆ. ಹಾಗಾಗಿ ವಾಹನ ಸಂಚಾರ ಕಷ್ಟವಾಗಿದೆ. ಗಾಳಿ ಮಳೆಯಿಂದಾಗಿ ಈ ಭಾಗದಲ್ಲಿ ಧರೆ ಕುಸಿದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















