ಶಿವಮೊಗ್ಗ ಲೈವ್.ಕಾಂ | HOSANAGARA NEWS | 6 ಆಗಸ್ಟ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ನಗರ ಹೋಬಳಿಯಲ್ಲಿ ಧರೆ ಕುಸಿದಿದ್ದು ಯಡೂರು – ಮಾಗಲು ಸಂಪರ್ಕ ಕಡಿತಗೊಂಡಿದೆ. ಮೆಕೇರಿ ಮಾರ್ಗವಾಗಿ ಮಾಗಲು ಗ್ರಾಮಕ್ಕೆ ಸಾಗುವ ಮಾರ್ಗದಲ್ಲಿ ಮಣ್ಣು ಕುಸಿದಿದೆ.
ಇದರಿಂದ ಈ ಗ್ರಾಮದಲ್ಲಿರುವ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಮಾಗಲು ಗ್ರಾಮದಲ್ಲಿ ಎಂಟತ್ತು ಕುಟುಂಬಗಳಿವೆ. ಧರೆ ಕುಸಿತದಿಂದಾಗಿ ಈ ಭಾಗದ ಜನರಿಗೆ ಇದ್ದ ಏಕೈಕ ಸಂಪರ್ಕ ಮಾರ್ಗ ಇದಾಗಿತ್ತು.
ಧರೆ ಕುಸಿತದಿಂದಾಗಿ ಮಣ್ಣು ಸಂಪೂರ್ಣವಾಗಿ ರಸ್ತೆಯನ್ನು ಆವರಿಸಿದೆ. ಹಾಗಾಗಿ ವಾಹನ ಸಂಚಾರ ಕಷ್ಟವಾಗಿದೆ. ಗಾಳಿ ಮಳೆಯಿಂದಾಗಿ ಈ ಭಾಗದಲ್ಲಿ ಧರೆ ಕುಸಿದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






