ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 SEPTEMBER 2023
RIPPONPETE : ಸಾಲ ಬಾಧೆ ತಾಳಲಾರದೆ ರೈತರೊಬ್ಬರು (Farmer) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ರಿಗೆ ಗ್ರಾಮದ ಕೃಷಿಕ ಕೃಷ್ಣಮೂರ್ತಿ (60) ಆತ್ಮಹತ್ಯೆ ಮಾಡಿಕೊಂಡವರು.
ಸೆ. 10ರಂದು ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಭತ್ತ, ಕಬ್ಬು, ಶುಂಠಿ ಹಾಗೂ ಅಡಿಕೆ ಬೆಳೆಗಾಗಿ ಬ್ಯಾಂಕ್ ಮತ್ತು ಕಗಡ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಭತ್ತ, ಹೆಚ್ಚು ನೀರು ಬೇಡುವ ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ, ಕಾರಣವೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






