ಒಂದೂವರೆ ಎಕರೆ ಕಬ್ಬಿಗೆ ಹೊಸನಗರ ರೈತನಿಂದ ಬೆಂಕಿ, ಇದು ಕರೋನ ಲಾಕ್ ಡೌನ್ ಎಫೆಕ್ಟ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ಲಾಕ್‍ ಡೌನ್ ಹಿನ್ನೆಲೆ ಖರೀದಿದಾರರು ಇಲ್ಲದೆ, ಬೆಲೆಯೂ ಸಿಗದೆ ರೈತರೊಬ್ಬರು ತಾವು ಬೆಳೆದ ಕಬ್ಬಿಗೆ ಬೆಂಕಿ ಹಚ್ಚಿದ್ದಾರೆ. ಒಂದೂವರೆ ಎಕೆರೆಯಲ್ಲಿ ಬೆಳೆದಿದ್ದ ಕಬ್ಬು ಧಗಧಗ ಹೊತ್ತಿ ಉರಿದಿದೆ.

ಹೊಸನಗರ ತಾಲೂಕು ಹಾರಂಬಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ರೈತ ಚಂದ್ರಶೇಖರ್ ಅವರು ತಾವು ಬೆಳೆದ ಜ್ಯೂಸ್ ಕಬ್ಬಿಗೆ ಬೆಂಕಿ ಹಚ್ಚಿದ್ದಾರೆ. ಇವತ್ತು ಬೆಳಗ್ಗೆ ಕಬ್ಬಿಗೆ ಹಚ್ಚಲಾಗಿದೆ.

https://www.facebook.com/liveshivamogga/videos/276257873735281/?t=7

ಕರೋನ ಲಾಕ್‍ ಡೌನ್ ಪರಿಣಾಮ ಕಬ್ಬು ಖರೀದಿಗೆ ಯಾರೂ ಬರುತ್ತಿಲ್ಲ. ಇನ್ನು ಕಟಾವು ಮಾಡಿ ಮಾರಾಟಕ್ಕೆ ಕೊಂಡಲಯ್ಯಲು ಸಾದ್ಯವಾಗುತ್ತಿಲ್ಲ. ಇದರಿಂದ ಬೇಸತ್ತು ರೈತ ಚಂದ್ರಶೇಖರ್ ಅವರು ಬೆಳದ ಕಬ್ಬಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಸುಮಾರು ಮೂರು ಲಕ್ಷ ರೂ. ನಷ್ಟವಾಗಿದೆ.

ಫೋಟೊ ಕೃಪೆ | ಮನೋಜ್ ಪಾಟೀಲ್, ಹಾರಂಬಳ್ಳಿ

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment