Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಪ್ರೀತ್ಸೆ, ಪ್ರೀತ್ಸೆ ಅಂತಾ ಕಾಡಿದ ಯುವಕ, ಮನನೊಂದು ವಿಷ ಸೇವಿಸಿದ್ದ ಯುವತಿ ಸಾವು

ಪ್ರೀತ್ಸೆ, ಪ್ರೀತ್ಸೆ ಅಂತಾ ಕಾಡಿದ ಯುವಕ, ಮನನೊಂದು ವಿಷ ಸೇವಿಸಿದ್ದ ಯುವತಿ ಸಾವು

11/05/2022 9:28 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | SUICIDE | 10 ಮೇ 2022

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ತನ್ನನ್ನು ಪ್ರೀತಿಸು ಎಂದು ಬಲವಂತ ಮಾಡುತ್ತಿದ್ದ ಯುವಕನೋರ್ವನ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವಸವೆ ಗ್ರಾಮದ ಕುಂಟಿಗೆ ನಿವಾಸಿ ವಿದ್ಯಾಶ್ರೀ (21) ಮೃತ ಯುವತಿ. ಏ.19ರಂದು ವಿದ್ಯಾಶ್ರೀ ಮನೆಯಲ್ಲಿ ಕೀಟನಾಶಕ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಅಸ್ವಸ್ಥಗೊಂಡಿದ್ದ ಆಕೆಯನ್ನು ಕುಟುಂಬದವರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು.

ಬಳಿಕ ಆಕೆಯನ್ನು ವಿಚಾರಿಸಿದಾಗ ಅದೇ ಊರಿನ ಶಶಾಂಕ ಎಂಬಾತ ತನ್ನನ್ನು ಪ್ರೀತಿ ಮಾಡುವಂತೆ ಬಲವಂತ ಮಾಡುತ್ತಿದ್ದ. ಪ್ರತಿದಿನ ಕಾಲೇಜಿಗೆ ಹೋಗಿ ಬರುವಾಗ ಹಿಂಬಾಲಿಸುತ್ತಿದ್ದ. ತನ್ನನ್ನು ಬಿಟ್ಟು ಬೇರೆ ಯಾರನ್ನೂ ಮದುವೆ ಆಗಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ. ಇದರಿಂದ ಮನನೊಂದು ವಿಷ ಸೇವನೆ ಮಾಡಿರುವುದಾಗಿ ತಿಳಿಸಿದ್ದಳು.

ಈ ನಡುವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾಶ್ರೀ ಭಾನುವಾರ ಮೃತಪಟ್ಟಿದ್ದಾಳೆ. ಮೃತಳ ಸಹೋದರ ಇಲ್ಲಿನ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಆರೋಪಿ ಶಶಾಂಕ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತಳು ಇಲ್ಲಿನ ಕೊಡಚಾದ್ರಿ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು.

Shimoga Nanjappa Hospital

ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ – ನಡುರಾತ್ರಿ ಮುಸುಕುಧಾರಿಗಳಿಂದ ಶಿವಮೊಗ್ಗದಲ್ಲಿ ದುಷ್ಕೃತ್ಯ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Car-glass-break-during-night-in-Shimoga-Urgaduru ನಡುರಾತ್ರಿ ಮುಸುಕುಧಾರಿಗಳಿಂದ ಶಿವಮೊಗ್ಗದಲ್ಲಿ ದುಷ್ಕೃತ್ಯ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
Next Article Car-Glass-break-at-Sulebailu-in-Shimoga-City ಸೂಳೆಬೈಲಿನಲ್ಲಿ ಕಾರು ಗ್ಲಾಸ್ ಒಡೆದ ಕೇಸ್, ಐವರು ಅರೆಸ್ಟ್, ಕೃತ್ಯಕ್ಕೆ ಮೊದಲೇ ನಡೆದಿತ್ತಾ ಸಂಚು?

ಇದನ್ನೂ ಓದಿ

Ripponpete-Board-in-Hosanagara-Taluk.webp
HOSANAGARA

ರಿಪ್ಪನ್‌ಪೇಟೆ ಸೇರಿ ವಿವಿಧೆಡೆ ಅಂಗಡಿಗಳು, ಹೊಟೇಲ್‌ಗಳ ಮೇಲೆ ದಿಢೀರ್‌ ದಾಳಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Truck-Drowned-in-lake-at-Hosanagara.
HOSANAGARA

ನದಿಗೆ ಹಾರಿ ಸಂಪೂರ್ಣ ಮುಳುಗಿದ ಲೋಡ್‌ ಲಾರಿ, ಎಲ್ಲಿ? ಹೇಗಾಯ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
car-roll-over-at-hosanagara-Jayanagara
HOSANAGARA

ರಸ್ತೆ ದಾಟಿ ಪಕ್ಕದ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/05/2025
power cut mescom ELECTRICITY
HOSANAGARA

ಹೊಸನಗರ ತಾಲೂಕಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Hosanagara-News-Update
CRIME DIARYHOSANAGARA

ಹೊಸನಗರದಲ್ಲಿ ದೇವರ ಕಾರ್ಯದ ವೇಳೆ ಕಲಹ, ವ್ಯಕ್ತಿಯ ಕೊಲೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
05/05/2025
Ripponpete-Board-in-Hosanagara-Taluk.webp
HOSANAGARA

ಇಬ್ಬರು ಗ್ರಾಮ ಪಂಚಾಯಿತಿ ಸದಸ್ಯರ ವಿರುದ್ಧ ಎಫ್‌ಐಆರ್‌, ದೂರು, ಪ್ರತಿದೂರು ದಾಖಲು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?