SHIVAMOGGA LIVE NEWS | 28 APRIL 2023
RIPPONPETE : ಹೊಂಬುಜ ಮಠದ (Hombuja) ಗುಡ್ಡದ ಬಸದಿ ತ್ರಿಕೂಟ ಜಿನಾಲಯದಲ್ಲಿ ವಾರ್ಷಿಕ ಪೂಜಾ ಮಹೋತ್ಸವ ನೆರವೇರಿಸಲಾಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪಾರ್ಶ್ವನಾಥ ಸ್ವಾಮಿ, ಶಾಂತಿನಾಥ ಸ್ವಾಮಿ, ಬಹುಬಲಿ ಸ್ವಾಮಿಗೆ ಪಂಚಾಮೃತ ಅಭಿಷೇಕ ಮತ್ತು 108 ಕಳಶಾಭಿಷೇಕ ನಡೆಯಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಇದೇ ವೇಳೆ ಧರಣೇಂದ್ರ ಯಕ್ಷ ಮತ್ತು ಪದ್ಮಾವತಿ ದೇವಿಯ ವಿಶೇಷ ಪೂಜೆ ನೆರವೇರಿಸಲಾಯಿತು.
ಸಾನ್ನಿಧ್ಯ ವಹಿಸಿದ್ದ ಹೊಂಬುಜ (Hombuja) ಮಠದ ಪೀಠಾಧಿಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಸಾಮರಸ್ಯದ ಸಮಾಜ ನಿರ್ಮಾಣ ಮಾಡುವುದು ಪ್ರತಿ ಪ್ರಜೆಯ ಕರ್ತವ್ಯ. ಈ ಹೊಣೆಗಾರಿಕೆಯನ್ನು ಅನುಷ್ಠಾನಗೊಳಿಸಲು ಜನರು ಆದ್ಯತೆ ನೀಡಬೇಕು. ಅಜ್ಞಾನ, ಅಂಧಕಾರ ಅಳಿಸಿ, ಬೆಳಕಿನಡೆಗೆ ಸಾಗುವ ಜ್ಞಾನಶಕ್ತಿಯ ಪ್ರಭೆಯು ಪ್ರತಿಯೊಬ್ಬರಲ್ಲಿಯು ಹೊರಹೊಮ್ಮಲಿ ಎಂದರು.
ಇದನ್ನೂ ಓದಿ – ಶಿವಮೊಗ್ಗ – ಬೆಂಗಳೂರು ವಿಮಾನ, ಸಂಸದ ರಾಘವೇಂದ್ರ ಹೇಳಿದ್ದೇನು? ಯಾವಾಗ ಶುರುವಾಗುತ್ತೆ ಹಾರಾಟ?

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





