SHIVAMOGGA LIVE NEWS | 12 MAY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
HOSANAGARA : ಪುರಾಣ ಪ್ರಸಿದ್ಧ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ಸ್ವಾಮಿ ಮಹಾರಥೋತ್ಸ ಸಂಭ್ರಮದಿಂದ ನಡೆಯಿತು. ಶನಿವಾರ ಅಭಿಜನ್ ಮುಹೂರ್ತದಲ್ಲಿ ದೇವರ ಅದ್ಧೂರಿ ಮಹಾರಥೋತ್ಸವ ನಡೆಯಿತು.
ಕಾರಣಗಿರಿ ಸಿದ್ಧಿವಿನಾಯಕ ಸ್ವಾಮಿ ದೇವರ ರಜತ ರಥೋತ್ಸವ ಮತ್ತು ಮನ್ಮಹಾರಥೋತ್ಸವದಲ್ಲಿ ದೊಡ್ಡ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಜನರು ಆಗಮಿಸಿದ್ದರು. ರಥೋತ್ಸವದ ಹಿನ್ನೆಲೆ ದೇವರ ಉತ್ಸವವು ಪ್ರತಿ ದಿನವೂ ಒಂದೊಂದು ಊರಿಗೆ ಹೋಗಿ ಅಲ್ಲಿ ವಸಂತ ಪೂಜೆ ನಡೆಸಲಾಯಿತು. ಶನಿವಾರ ಸಂಜೆ ಮಹಾ ರಥೋತ್ಸವವು ಕಾರಣಗಿರಿ ವೃತ್ತದವರೆಗೆ ಮಂಗಳ ವಾದ್ಯಗಳೊಂದಿಗೆ ಸಾಗಿ ಬಂತು. (ಫೋಟೊ : ವಿನಾಯಕ ವಾರಂಬಳ್ಳಿ)
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಮಳೆ ಸುರಿಯುವ ಸಾಧ್ಯತೆ, ಕೂಲ್ ಕೂಲ್ ಆಗಲಿದೆ ಜಿಲ್ಲೆ, ಎಷ್ಟಿದೆ ತಾಪಮಾನ?
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






