HOSANAGARA, 1 AUGUST 2024 : ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದಗಲ್ಲು ಭಾಗದಲ್ಲಿ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಭಾಗದ ಜನರಲ್ಲಿ ಭೂ ಕುಸಿತದ (Landslide) ಭೀತಿ ಉಂಟಾಗಿದೆ.
ಸುಮಾರು 200 ಮೀಟರ್ನಷ್ಟು ದೂರದವರೆಗೆ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಅಲ್ಲದೆ ಭೂಮಿ ಕುಸಿಯುತ್ತಿದೆ. ಒಂದು ವೇಳೆ ಭೂಮಿ ಕುಸಿತ ಉಂಟಾದರೆ ಈ ಭಾಗದ ಜನರು ತಮ್ಮೂರಿನಿಂದ ಹೊರ ಬರುವುದೇ ಕಷ್ಟವಾಗಲಿದೆ. ಜಮೀನು ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಕೂಡಲೆ ಈ ಕುರಿತು ಗಮನ ಹರಿಸಬೇಕು ಎಂದು ಸ್ಥಳೀಯರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
![]() |
ಇದನ್ನೂ ಓದಿ ⇓
ಶಿವಮೊಗ್ಗಕ್ಕೆ ಮತ್ತೊಂದು ಅಲರ್ಟ್ ಪ್ರಕಟಿಸಿದ ಹವಾಮಾನ ಇಲಾಖೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200