SHIVAMOGGA LIVE NEWS | 3 JANUARY 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
RIPPONPETE : ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ಕಿಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ (suicide) ಮಾಡಿಕೊಂಡಿದ್ದಾರೆ.
ಇದನ್ನೂ ಓದಿ – ‘ಪೋಷಕರು, ಕಾಲೇಜು ಪ್ರಾಂಶುಪಾಲರು ದಂಡ ಕಟ್ಟಬೇಕಾಗುತ್ತೆ, ಜೈಲಿಗೆ ಹೋಗಬೇಕಾಗುತ್ತೆ’
ಹುಂಚ ಗ್ರಾಮದ ತಿಮ್ಮಪ್ಪ (54) ನೇಣು ಬಿಗಿದುಕೊಂಡವರು. ಕೆಲವು ತಿಂಗಳಿಂದ ಆರೋಗ್ಯ ಸಮಸ್ಯೆ ಎದುರಾಗಿತ್ತು. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಕುಟುಂಬದವರು ಹೊರಗೆ ಹೋಗಿದ್ದಾಗ ತಿಮ್ಮಪ್ಪ ಅವರು ಮನೆಯ ಶೌಚಾಲಯದಲ್ಲಿ ನೇಣಿ ಬಿಗಿದು ಆತ್ಮಹತ್ಯೆ (suicide) ಮಾಡಿಕೊಂಡಿದ್ದಾರೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – OUR WHATSAPP GROUP



