
ಹೊಸನಗರ: ಇಲ್ಲಿನ ಬ್ರಹ್ಮೇಶ್ವರದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಕೃಷಿಕರೊಬ್ಬರ (farmer) ಮೇಲೆ ಕಲ್ಲು ಬಂಡೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬ್ರಹ್ಮೇಶ್ವರದ ಸತೀಶ್ (35) ಮೃತ ವ್ಯಕ್ತಿ. ಇವರು ಮಸಗಲಿ ಗ್ರಾಮದಲ್ಲಿನ ತಮ್ಮ ಜಮೀನಿನ ಪಕ್ಕದಲ್ಲಿ ತೋಟಕ್ಕೆ ನೀರಿನ ವ್ಯವಸ್ಥೆ ಮಾಡಲು ಗುಂಡಿ ತೆಗೆಯುತ್ತಿದ್ದರು. ಈ ವೇಳೆ ದೊಡ್ಡಗಾತ್ರದ ಕಲ್ಲು ಬಂಡೆ ಜಾರಿ ಬಿದ್ದಿದೆ.
ಇದನ್ನೂ ಓದಿ – ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ







