ನಾಡ ಕಚೇರಿಗೆ MLA ದಿಢೀರ್‌ ಭೇಟಿ, ಅಧಿಕಾರಿಗಳಿಗೆ ಫುಲ್‌ ಕ್ಲಾಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 AUGUST 2023

HOSANAGARA : ನಾಡಕಚೇರಿಗೆ ದಿಢೀರ್‌ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ (Araga Jnanendra), ಕರ್ತವ್ಯಕ್ಕೆ ತಡವಾಗಿ ಹಾಜರಾದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಉಪ ತಹಶೀಲ್ದಾರ್‌ ಇಲ್ಲದಿರುವುದು ಕಂಡು ಗರಂ ಆದರು.

ಹೊಸನಗರದ ನಗರ ನಾಡ ಕಚೇರಿಗೆ ಶಾಸಕ ಆರಗ ಜ್ಞಾನೇಂದ್ರ ಹಠಾತ್‌ ಭೇಟಿ ನೀಡಿದರು. ಹಾಜರಾತಿ ಪುಸ್ತಕ ತರಿಸಿಕೊಂಡು ಪರಿಶೀಲನೆ ನಡೆಸಿದರು.

araga%20jnanendra

ಉಪ ತಹಶೀಲ್ದಾರ್‌ ಇರಲಿಲ್ಲ

ಶಾಸಕ ಆರಗ ಜ್ಞಾನೇಂದ್ರ ಭೇಟಿ ವೇಳೆ ಉಪ ತಹಶೀಲ್ದಾರ್‌ ಅವರು ನಾಡ ಕಚೇರಿಯಲ್ಲಿ ಇರಲಿಲ್ಲ. ತಕ್ಷಣ ತಾಲೂಕು ಕಚೇರಿಗೆ ಕರೆ ಮಾಡಿ ಉಪ ತಹಶೀಲ್ದಾರ್‌ ಕುರಿತು ಮಾಹಿತಿ ಕೇಳಿದರು. ಅವರು ಅಲ್ಲಿಯು ಇರಲಿಲ್ಲ. ಬಹು ಹೊತ್ತಿನ ಬಳಿಕ ಉಪ ತಹಶೀಲ್ದಾರ್‌ ಅವರು ಕಚೇರಿ ಆಗಮಿಸಿದರು. ಇದನ್ನು ಕಂಡು ಶಾಸಕ ಆರಗ ಜ್ಞಾನೇಂದ್ರ ಗರಂ ಆದರು. ನಿಗದಿತ ಸಮಯಕ್ಕೆ ಕಚೇರಿಗೆ ಅಗಮಿಸಬೇಕು ಎಂದು ತಾಕೀತು ಮಾಡಿದರು.

ಇದನ್ನೂ ಓದಿ- ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ನೊಟೀಸ್‌, ಯೋಜನೆ ಜಾರಿಗೆ ದಿನಾಂಕ ಫಿಕ್ಸ್‌

ಇವತ್ತಿಗೆ ಇವೆಲ್ಲ ಕೊನೆಯಾಗಬೇಕು

ಜನರು ಅಧಿಕಾರಿಗಳಿಗಾಗಿ ಕಾಯಬಾರದು. ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿ ಜನರ ಕೆಲಸ ಮಾಡಬೇಕು. ಇನ್ನು, ಜನರ ಕೆಲಸಕ್ಕೆ ಹಣ ಪಡೆಯುತ್ತಿರುವ ಕುರಿತು ದೂರುಗಳು ಬರುತ್ತಿವೆ. ಇವೆಲ್ಲವು ಇವತ್ತಿಗೆ ಕೊನೆಯಾಗಬೇಕು ಎಂದು ಸೂಚನೆ ನೀಡಿದರು.

ನಗರ ಆಸ್ಪತ್ರೆಗು ಭೇಟಿ

ಇದೆ ವೇಳೆ ನಗರ ಆಸ್ಪತ್ರೆಗು ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆ ಸಿಬ್ಬಂದಿ, ರೋಗಿಗಳ ಜೊತೆಗೆ ಕೆಲವು ಹೊತ್ತು ಚರ್ಚೆ ನಡಸಿ ಅಭಿಪ್ರಾಯ ಸಂಗ್ರಹಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 25, 2023

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment