ಶಿವಮೊಗ್ಗ ಲೈವ್.ಕಾಂ | HOSANAGARA NEWS | 19 JUNE 2021
ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಮುಂಗಾರು ಮಳೆ ಅಬ್ಬರಕ್ಕೆ ನಾಗೋಡಿ ಘಾಟಿಯಲ್ಲಿ ರಸ್ತೆ ಕುಸಿತ ಉಂಟಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬೈಂದೂರು – ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನಾಗೋಡಿ ಘಾಟಿಯಲ್ಲಿ ರಸ್ತೆ ಕುಸಿದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿವಕುಮಾರ್ ಆದೇಶಿಸಿದ್ದಾರೆ.
ಆಗಸ್ಟ್ 30 ಅಥವಾ ರಿಪೇರಿ ಕಾರ್ಯ ಮುಗಿಯುವವರೆಗೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಪರ್ಯಾಯವಾಗಿ ರಾಣೆಬೆನ್ನೂರು – ಹೊಸನಗರ – ಮಾಸ್ತಿಕಟ್ಟೆ – ಸಿದ್ದಾಪುರ ಮಾರ್ಗದಲ್ಲಿ ವಾಹನ ಸಂಚರಿಸಲು ಸೂಚಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]