ಶಾಲೆಗೆ ಬೀಗ ಜಡಿದು ಕಟ್ಟಡದ ಮುಂದೆ ಪ್ರತಿಭಟಿಸಿದ ಪೋಷಕರು, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 25 AUGUST 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

HOSANAGARA : ಮಕ್ಕಳಿಗೆ ಸಮರ್ಪಕವಾಗಿ ತರಗತಿ ನಡೆಯುತ್ತಿಲ್ಲ ಎಂದು ಆರೋಪಿಸಿ ಪೋಷಕರು ಶಾಲೆಗೆ (School) ಬೀಗ ಹಾಕಿ ಪ್ರತಿಭಟನೆ  (Protest) ನಡೆಸಿದರು.

ಹೊಸನಗರದ ತಮ್ಮಡಿಕೊಪ್ಪ (Tammadikoppa) ಗ್ರಾಮದಲ್ಲಿ ಶಾಲೆ ಮುಂದೆ ಪೋಷಕರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಲ್ಲಿನ ಸರ್ಕಾರಿ ಶಾಲೆಯಲ್ಲಿ ತರಗತಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಮುಖ್ಯ ಶಿಕ್ಷಕರು ಮನಸೋಯಿಚ್ಛೆ ಶಾಲೆ ಬರುತ್ತಿದ್ದಾರೆ. ಪ್ರತಿ ವಿಷಯಕ್ಕೆ ಒಬ್ಬರು ಶಿಕ್ಷಕರು ಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನೂ ಓದಿ – ನಾಡ ಕಚೇರಿಗೆ MLA ದಿಢೀರ್‌ ಭೇಟಿ, ಅಧಿಕಾರಿಗಳಿಗೆ ಫುಲ್‌ ಕ್ಲಾಸ್‌

ಶಾಲೆಗೆ (School) ಬೀಗ ಹಾಕಿ ಕಟ್ಟಡದ ಮುಂದೆ ಪ್ರತಿಭಟನೆ ನಡೆಸಲಾಯಿತು. ಮಕ್ಕಳು ಕೂಡ ಶಾಲೆಯಿಂದ ಹೊರಗೆ ಕುಳಿತಿದ್ದರು. ಸಮಸ್ಯೆ ಕುರಿತು ಹಲವು ಬಾರಿ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ಹಾಗಿದ್ದೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment