ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 ಏಪ್ರಿಲ್ 2022
ರಿಪ್ಪನ್ ಪೇಟೆ ಸಮೀಪ ಕುಮದ್ವತಿ ನದಿ ನಿರಿಗೆ ವಿಷ ಬೆರೆಸಲಾಗಿದೆ. ಇದರಿಂದ ನದಿಯಲ್ಲಿನ ಮೀನುಗಳು ಸಾವನ್ನಪ್ಪಿದ್ದು, ನೀರಿನ ಮೇಲೆ ತೇಲುತ್ತಿವೆ.
ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರಹಳ್ಳಿಯಲ್ಲಿ ದುಷ್ಕರ್ಮಿಗಳು ಕುಮದ್ವತಿ ನದಿಗೆ ವಿಷ ಬೆರೆಸಿದ್ದಾರೆ. ಮೀನುಗಳು ಸಾವನ್ನಪ್ಪಿವೆ.
ಬೇಸಿಗೆ ಆಗಿರುವುದರಿಂದ ನದಿ ನೀರು ಹರಿಯದೆ ತಗ್ಗು, ಗುಂಡಿಗಳಲ್ಲಿ ನಿಂತಿದೆ. ಜಲಚರ ಪ್ರಾಣಿಗಳು ಹೊಂಡಗಳ ನೀರನ್ನು ಆಶ್ರಯಿಸಿ ಜೀವಿಸುತ್ತಿವೆ. ಆದರೆ ಕೆಲವು ಕಿಡಿಗೇಡಿಗಳು ನೀರಿಗೆ ವಿಷ ಬೆರೆಸಿರುವುದರಿಂದ ಮೀನುಗಳ ಸಹಿತ ಇತರ ಪ್ರಾಣಿಗಳು ಮೃತಪಟ್ಟಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















