ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOSANAGARA, 26 JULY 2024 : ಚಲಿಸುತ್ತಿದ್ದ KSRTC ಬಸ್ಸಿನ ಮೇಲೆ ವಿದ್ಯುತ್ ಕಂಬ ಉರುಳಿದೆ. ಅದೃಷ್ಟವಶಾತ್ ಯಾವುದೇ ಸಮಸ್ಯೆ ಆಗಿಲ್ಲ. ಕರೆಂಟ್ ಇಲ್ಲದಿದ್ದರಿಂದ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ.
ಹೊಸನಗರ ತಾಲೂಕು ಸಂಪೆಕಟ್ಟೆ ನಿಟ್ಟೂರು ಮಧ್ಯೆ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಹೊಸನಗರ ನಗರ ಮಾರ್ಗವಾಗಿ ನಿಟ್ಟೂರು ಕಡೆಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ಆಗ ವಿದ್ಯುತ್ ಕಂಬ ಬಸ್ಸಿನ ಮೇಲೆ ಉರುಳಿದೆ. ಮೆಸ್ಕಾಂ ಸಿಬ್ಬಂದಿ ಕಂಬ ತೆರವು ಮಾಡಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ ⇓
ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ ನೀರಿನ ಮಟ್ಟ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





