ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | RIPPONPETE NEWS | 30 ಅಕ್ಟೋಬರ್ 2021
ನಟ ಪುನಿತ್ ರಾಜ್ ಕುಮಾರ್ ನಿಧನ ಹಿನ್ನೆಲೆ ಗೌರವ ಸೂಚಿಸಿ ರಿಪ್ಪನ್ ಪೇಟೆಯಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ.
ರಿಪ್ಪನ್ ಪೇಟೆಯಲ್ಲಿ ಮೆಡಿಕಲ್ ಶಾಪ್ ಹೊರತು ಉಳಿದೆಲ್ಲ ಮಳಿಗೆಗಳು, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ. ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
ವಾಹನ ಸಂಚಾರ, ಬಸ್ಸುಗಳ ಓಡಾಟಕ್ಕೆ ಯಾವುದೆ ಅಡ್ಡಿಯಾಗಿಲ್ಲ. ರಿಪ್ಪನ್ ಪೇಟೆ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಹೂವು ಹಾಕಿ ಗೌರವ ಸಲ್ಲಿಸಲಾಗಿದೆ.
ಫೋಟೊ | ಆದರ್ಶ

LATEST NEWS
- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






