Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕಾಣೆಯಾಗಿದ್ದ ಪತಿ ಹೆಣವಾಗಿ ಪತ್ತೆ

ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕಾಣೆಯಾಗಿದ್ದ ಪತಿ ಹೆಣವಾಗಿ ಪತ್ತೆ

06/09/2024 2:24 PM
ನಿತಿನ್‌ ಕೈದೊಟ್ಲು

HOSANAGARA, 6 SEPTEMBER 2024 : ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ (Husband) ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಹೊಸನಗರ ತಾಲೂಕು ಪಟಗುಪ್ಪ ಸೇತುವೆ ಸಮೀಪ ಇವತ್ತು ಪತಿಯ ಮೃತದೇಹ ಪತ್ತೆಯಾಗಿದೆ.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದ ಸದಾನಂದ ಭಟ್‌ ಅವರ ಮೃತದೇಹ ಪಟಗುಪ್ಪ ಸೇತುವೆ ಸಮೀಪ ಪತ್ತೆಯಾಗಿದೆ. ಹೊಸನಗರ ಪೊಲೀಸರು ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

» ಪತ್ನಿ ಮೇಲೆ ಹಲ್ಲೆ ನಡೆಸಿ ನಾಪತ್ತೆ

ಕ್ಷುಲಕ ಕಾರಣಕ್ಕೆ ಸದಾನಂದ ಭಟ್ ಮತ್ತು ಅವರ ಪತ್ನಿ ಸಬೀತಾ ಅವರ ಮಧ್ಯೆ ಬುಧವಾರ ರಾತ್ರಿ ಜಗಳವಾಗಿ, ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಸಬೀತಾ ಅವರನ್ನು ಸ್ಥಳೀಯರು ರಿಪ್ಪನ್‌ಪೇಟೆ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ಸಂಬಂಧ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ಬೆನ್ನಿಗೆ ಸದಾನಂದ ಭಟ್‌ ನಾಪತ್ತೆಯಾಗಿದ್ದರು.

ಪಟಗುಪ್ಪ ಸೇತುವೆ ಬಳಿ ಕಾರು

ಇನ್ನು, ಹೊಸನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಪಟಗುಪ್ಪ ಸೇತುವೆ ಸಮೀಪ ಗುರುವಾರ ಸದಾನಂದ ಭಟ್‌ ಅವರ ಕಾರು ಪತ್ತೆಯಾಗಿತ್ತು. ಈ ಹಿನ್ನೆಲೆ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಇವತ್ತು ಸೇತುವೆ ಸನಿಹ ಸದಾನಂದ ಭಟ್‌ ಅವರ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಹೊಸನಗರ ಮತ್ತು ರಿಪ್ಪನ್‌ಪೇಟೆ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ಅಪಾರ್ಟ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Sauhardhave-Nadige-in-Shimoga ಬ್ರ್ಯಾಂಡ್‌ ಶಿವಮೊಗ್ಗಕ್ಕಾಗಿ ಸೌರ್ಹಾದವೇ ಹಬ್ಬ, ಏನಿದು? ಹೇಗಿರುತ್ತೆ ಕಾರ್ಯಕ್ರಮ?
Next Article ADIKE-RATE-SHIVAMOGGA-LIVE-NEWS ಅಡಿಕೆ ಧಾರಣೆ | 6 ‌ಸೆಪ್ಟೆಂಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ಇದನ್ನೂ ಓದಿ

Traffic-Jam-at-hulikal-ghat-at-hosanagara
HOSANAGARA

ಹುಲಿಕಲ್‌ ಘಾಟಿ, ಹೇರ್‌ ಪಿನ್‌ ತಿರುವಿನಲ್ಲಿ ಕೆಟ್ಟು ನಿಂತ ಲಾರಿ, ಕಿ.ಮೀ. ಉದ್ದಕ್ಕೆ ಟ್ರಾಫಿಕ್‌ ಜಾಮ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
landslide-at-Hosanagara
HOSANAGARA

ಹೊಸನಗರದಲ್ಲಿ ಕುಸಿದ ಭೂಮಿ, ಒಂದು ಅಡಿಯಷ್ಟು ಕಳೆಗಿಳಿದ ರಸ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
agumbe-ghat-road-during-rainy-season
HOSANAGARASAGARATHIRTHAHALLI

ಹೊಸನಗರ, ಸಾಗರದಲ್ಲಿ ಭಾರಿ ಮಳೆ, ಆಗುಂಬೆ ಭಾಗದಲ್ಲಿ ಬಿಡುವು ಕೊಡದ ವರ್ಷಧಾರೆ, ಎಲ್ಲೆಲ್ಲಿ ಜೋರು ಮಳೆಯಾಗ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
BREAKING-NEWS-GENERAL-IMAGE
HOSANAGARASAGARA

BREAKING NEWS – ಜೋರು ಮಳೆ, ಇವತ್ತು ಎರಡು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
Kantara-Movie-set-at-Nagara-near-mani-dam-varahi-river
HOSANAGARA

ಶಿವಮೊಗ್ಗದಲ್ಲಿ ಕಾಂತಾರಾ ಶೂಟಿಂಗ್‌ ವೇಳೆ ಅವಘಡ, ನಾಳೆ ನೊಟೀಸ್‌ ಜಾರಿ, ಈತನಕ ಏನೇನಾಯ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/06/2025
Sandal-wood-thief-arrest-at-hosanagara
HOSANAGARA

ಶ್ರೀಗಂಧದ ತುಂಡುಗಳ ಸಹಿತ ಯುವಕ ಅರೆಸ್ಟ್‌, ಮತ್ತೊಬ್ಬ ಎಸ್ಕೇಪ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?