Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಬಾರ್ ಎದುರಲ್ಲೆ ಪೆಂಡಾಲ್ ಕಟ್ಟಿಕೊಂಡು ಪ್ರತಿಭಟನೆ, ಶಾಸಕರ ಸಮ್ಮುಖದಲ್ಲಿ ಪ್ರಕರಣ ಸುಖಾಂತ್ಯ, ಏನಾಯ್ತು?

ಬಾರ್ ಎದುರಲ್ಲೆ ಪೆಂಡಾಲ್ ಕಟ್ಟಿಕೊಂಡು ಪ್ರತಿಭಟನೆ, ಶಾಸಕರ ಸಮ್ಮುಖದಲ್ಲಿ ಪ್ರಕರಣ ಸುಖಾಂತ್ಯ, ಏನಾಯ್ತು?

30/06/2021 10:38 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | RIPPONPETE NEWS | 30 JUNE 2021

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಬಸ್ ನಿಲ್ದಾಣದ ಪಕ್ಕದ ಮಳಿಗೆಗೆ ಮದ್ಯದಂಗಡಿ ಸ್ಥಳಾಂತರ ಮಾಡಿರುವುದನ್ನು ವಿರೋಧಿಸಿ ಸ್ಥಳೀಯರು, ಸರ್ವ ಪಕ್ಷಗಳ ಮುಖಂಡರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಬಂದ ಶಾಸಕ ಹರತಾಳು ಸಮ್ಮುಖದಲ್ಲಿ ಪ್ರಕರಣ ಸುಖಾಂತ್ಯ ಕಂಡಿದೆ.

ರಿಪ್ಪನ್‍ಪೇಟೆಯ ಬರುವೆ ಗ್ರಾಮದ ಬಾರ್ ಅಂಡ್ ರೆಸ್ಟೋರೆಂಟ್‍ ಒಂದನ್ನು ವಿನಾಯಕ ವೃತ್ತದ ಬಸ್ ನಿಲ್ದಾಣ ಪಕ್ಕದ ಮಳಿಗೆಗೆ ಶಿಫ್ಟ್ ಮಾಡಲಾಗಿದೆ. ಇದು ಸ್ಥಳೀಯರ ವಿರೋಧಕ್ಕೆ ಕಾರಣವಾಗಿತ್ತು. ಹಾಗಾಗಿ ಬಾರ್ ಮುಂದೆಯೇ ಪೆಂಡಾಲು ಹಾಕಿ ಪ್ರತಿಭಟನೆ ನಡೆಸಿದರು.

ಸ್ಥಳೀಯರ ವಿರೋಧಕ್ಕೆ ಕಾರಣವೇನು?

ಬಸ್ ನಿಲ್ದಾಣದ ಪಕ್ಕದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆಗೆಯುವುದು ಸರಿಯಲ್ಲ. ಬಸ್ಸಿಗಾಗಿ ಕಾದು ಕೂರುವ ವಿದ್ಯಾರ್ಥಿಗಳು, ಮಹಿಳೆಯರು ಭಾರಿ ಸಮಸ್ಯೆ ಅನುಭವಿಸಬೇಕಾಗುತ್ತದೆ. ಸಮೀಪದಲ್ಲೆ ಮಸೀದಿಯು ಇದೆ. ಹಾಗಾಗಿ ಬಾರ್ ಇರಲು ಇದು ಸರಿಯಾದ ಸ್ಥಳವಲ್ಲ ಅಂತಾ ಸ್ಥಳೀಯರು ವಿರೋಧ ವ್ಯಕ್ತಪಡಿಸಿದರು.

204751962 1143709169442325 1917981465831900986 n.jpg? nc cat=110&ccb=1 3& nc sid=8bfeb9& nc ohc=Bb82T29 yhsAX9kexyr& nc ht=scontent.fblr20 1

ಪ್ರತಿಭಟನಾಕಾರರಿಗೆ ಶಾಸಕರ ಬೆಂಬಲ

ಸ್ಥಳಿಯರ ಪ್ರತಿಭಟನೆಗೆ ಶಾಸಕ ಹರತಾಳು ಹಾಲಪ್ಪ ಬೆಂಬಲ ವ್ಯಕ್ತಪಡಿಸಿದರು. ಜನರು ವಿರೋಧದ ನಡುವೆ ಇಲ್ಲಿ ಬಾರ್ ಇರುವುದು ಸರಿಯಾದ ಕ್ರಮವಲ್ಲ ಎಂದರು. ಸ್ಥಳಕ್ಕೆ ಬಂದ ಅಬಕಾರಿ ಉಪ ಆಯುಕ್ತ ಕ್ಯಾ. ಅಜಿತ್ ಕುಮಾರ್ ಅವರೊಂದಿಗೂ ಚರ್ಚೆ ನಡೆಸಿದರು.

ಬಾರ್ ಸ್ಥಳಾಂತರಕ್ಕೆ ಒಪ್ಪಿಗೆ

ಇದೆ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬಾರ್ ಮಾಲೀಕರು, ಜನರ ವಿರೋಧದ ನಡುವೆ ಇಲ್ಲಿ ವ್ಯಾಪಾರ ನಡೆಸುವುದಿಲ್ಲ. ಬರುವೆ ಗ್ರಾಮಕ್ಕೆ ತಮ್ಮ ಬಾರ್ ಪುನಃ ಸ್ಥಳಾಂತರ ಮಾಡಲಾಗುತ್ತದೆ ಎಂದು ತಿಳಿಸಿದರು. ಅಲ್ಲದೆ ತಮ್ಮ ಬಾರ್‍ಗೆ ಸಂಪರ್ಕ ರಸ್ತೆ ಬೇಕಿದೆ ಎಂದು ಮನವಿ ಮಾಡಿದರು.

ತಾಲೂಕು ಬಿಜೆಪಿ ಅಧ್ಯಕ್ಷ ಗಣಪತಿ ಬಿಳಗೋಡು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ, ಪ್ರಮುಖರಾದ ಗೋಪಾಲ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ನಾಗರತ್ನಮ್ಮ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಇದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 111020 Kagodu Thimmappa General Image 1 ಬ್ಯಾಕೋಡು ಜೋಡಿ ಕೊಲೆ ಘಟನಾ ಸ್ಥಳಕ್ಕೆ ಕಾಗೋಡು ತಿಮ್ಮಪ್ಪ ಭೇಟಿ
Next Article SHIVAMOGGA-CITY-TALUK-NEWS- ಮತದಾರರ ಪಟ್ಟಿ ಅಂತಿಮ, ನಿಮ್ಮ ಹೆಸರು ಪಟ್ಟಿಯಲ್ಲಿದ್ಯಾ ಚೆಕ್ ಮಾಡಿಕೊಳ್ಳಿ

ಇದನ್ನೂ ಓದಿ

Crime-News-General-Image
HOSANAGARA

ಮನೆಯವರೆಲ್ಲ ಮದುವೆಗೆ ತೆರಳಿದ್ದಾಗ ನೇಣು ಬಿಗಿದು ಯುವಕ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
Ripponpete-Board-in-Hosanagara-Taluk.webp
HOSANAGARA

ರಿಪ್ಪನ್‌ಪೇಟೆ ಸೇರಿ ವಿವಿಧೆಡೆ ಅಂಗಡಿಗಳು, ಹೊಟೇಲ್‌ಗಳ ಮೇಲೆ ದಿಢೀರ್‌ ದಾಳಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Truck-Drowned-in-lake-at-Hosanagara.
HOSANAGARA

ನದಿಗೆ ಹಾರಿ ಸಂಪೂರ್ಣ ಮುಳುಗಿದ ಲೋಡ್‌ ಲಾರಿ, ಎಲ್ಲಿ? ಹೇಗಾಯ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
car-roll-over-at-hosanagara-Jayanagara
HOSANAGARA

ರಸ್ತೆ ದಾಟಿ ಪಕ್ಕದ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/05/2025
power cut mescom ELECTRICITY
HOSANAGARA

ಹೊಸನಗರ ತಾಲೂಕಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Hosanagara-News-Update
CRIME DIARYHOSANAGARA

ಹೊಸನಗರದಲ್ಲಿ ದೇವರ ಕಾರ್ಯದ ವೇಳೆ ಕಲಹ, ವ್ಯಕ್ತಿಯ ಕೊಲೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
05/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?