ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ರಿಪ್ಪನ್ ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ (village) ಯುವಕ ಸುನಿಲ್ (23) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
kolavalli-sunil-Case-filed-at-Ripponpete-Police-Station

ಎಂದಿನಂತೆ ಕೆಲಸ ಮುಗಿಸಿಕೊಂಡು ಬುಧವಾರ ಮನೆಗೆ ಬಂದ ಯುವಕ, ರಾತ್ರಿ ಸಹೋದರರೊಂದಿಗೆ ಮಾತನಾಡಿ ಊಟ ಮುಗಿಸಿ ಮಲಗಲು ತೆರಳಿದ್ದಾನೆ. ತಡರಾತ್ರಿ ಗಮನಿಸಿದಾಗ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಮೃತರಿಗೆ ಅಪ್ಪ, ಅಮ್ಮ, ಅಣ್ಣ ಇದ್ದಾರೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

kolavalli-sunil-Case-filed-at-Ripponpete-Police-Station

ಇದನ್ನೂ ಓದಿ – ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

Sunrise Facility Services, Sri sai Trust Shimoga

Leave a Comment