ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Published On : ಮಾರ್ಚ್ 27, 2026

Published By : ನಿತಿನ್‌ ಆರ್‌.ಕೈದೊಟ್ಲು 

ರಿಪ್ಪನ್ ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ (village) ಯುವಕ ಸುನಿಲ್ (23) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

kolavalli-sunil-Case-filed-at-Ripponpete-Police-Station

ಎಂದಿನಂತೆ ಕೆಲಸ ಮುಗಿಸಿಕೊಂಡು ಬುಧವಾರ ಮನೆಗೆ ಬಂದ ಯುವಕ, ರಾತ್ರಿ ಸಹೋದರರೊಂದಿಗೆ ಮಾತನಾಡಿ ಊಟ ಮುಗಿಸಿ ಮಲಗಲು ತೆರಳಿದ್ದಾನೆ. ತಡರಾತ್ರಿ ಗಮನಿಸಿದಾಗ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಮೃತರಿಗೆ ಅಪ್ಪ, ಅಮ್ಮ, ಅಣ್ಣ ಇದ್ದಾರೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

Sunrise Facility Services, Sri sai Trust Shimoga

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 27, 2026

Leave a Comment