ಶಿವಮೊಗ್ಗ ಲೈವ್.ಕಾಂ | RIPPONPETE NEWS | 15 APRIL 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕರೋನ ಎರಡನೆ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಎರಡನೇ ಅಲೆಗೆ ಮೂರನೆ ಬಲಿಯಾದಂತಾಗಿದೆ.

ರಿಪ್ಪನ್ಪೇಟೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗವಟೂರಿನ ಜಿ.ಟಿ.ಯೋಗೇಶ್ವರ ಗೌಡ (58) ಸಾವನ್ನಪ್ಪಿದ್ದಾರೆ.
ಶ್ವಾಸಕೋಶ ಕಾಯಿಲೆ ಸಂಬಂಧ ಯೋಗೇಶ್ವರ ಗೌಡ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಸೋಂಕು ತಗುಲಿರುವುದು ದೃಢವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.
ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಬುಧವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ಯೋಗೇಶ್ವರ ಗೌಡ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಕರೋನ ಲಸಿಕೆ ಪಡೆಯಿರಿ. ಸುರಕ್ಷಿತವಾಗಿರಿ. ಕೆಳಗಿರುವ ಫೋಟೊದಲ್ಲಿರುವ ನಂಬರ್ಗೆ ಕರೆ ಮಾಡಿ, ಶೀಘ್ರವೇ ಲಸಿಕೆ ಪಡೆದುಕೊಳ್ಳಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






