
ಶಿವಮೊಗ್ಗ ಲೈವ್.ಕಾಂ | HOSANAGARA NEWS | 1 ಅಕ್ಟೋಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಸುಮಾರು 400 ಅಡಿ ಪ್ರಪಾತಕ್ಕೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಬದುಕುಳಿದಿದ್ದಾನೆ.
ಹೇಗಾಯ್ತು ಘಟನೆ?
ಮಂಗಳೂರಿನಿಂದ ಶಿವಮೊಗ್ಗದ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಕೋಕ್ ತುಂಬಿಕೊಂಡು ಲಾರಿ ಬರುತ್ತಿತ್ತು. ಬೆಳಗಿನ ಜಾವ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಲಾರಿ ಪ್ರಪಾತಕ್ಕೆ ಉರುಳಿದೆ.

ಲಾರಿ ಚಾಲಕ ಪಾರು
ಅಪಘಾತದ ದೃಶ್ಯ ಗಮನಿಸಿದರೆ ಒಳಗಿದ್ದವರು ಬದುಕುವ ಸಾಧ್ಯತೆ ಕಡಿಮೆ. ಆದರೆ ಚಾಲಕ ಯೋಗೇಶ್ ಅದೃಷ್ಟವಶಾತ್ ಬದುಕುಳಿದಿದ್ದಾರೆ. 400 ಅಡಿ ಪ್ರಪಾತದಿಂದ ರಸ್ತೆಗೆ ಬಂದಿದ್ದಾರೆ. ಚಾಲಕ ಯೋಗೇಶ್ ಸೊರಬ ತಾಲೂಕಿನ ಮಾಗಡಿಯವರು. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






