ಹೊಸನಗರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು (Truck) ನದಿಗೆ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಹುಲಿಕಲ್ ಹೆದ್ದಾರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಲಾರಿ ವಾರಾಹಿ ಪಿಕಪ್ ಡ್ಯಾಮ್ ಹಿನ್ನೀರಿನಲ್ಲಿ ಮುಳುಗಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಲಾರಿಯಲ್ಲಿದ್ದ ಚಾಲಕ ಪಾರಾಗಿದ್ದಾನೆ.
ಜೋಳದ ಲೋಡ್ ತುಂಬಿಕೊಂಡು ತೀರ್ಥಹಳ್ಳಿ ಮಾಸ್ತಿಕಟ್ಟೆ ಮಾರ್ಗವಾಗಿ ಲಾರಿ ತೆರಳುತ್ತಿತ್ತು. ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200