SHIVAMOGGA LIVE NEWS | 1 DECEMBER 2024
ಸಾಗರ: ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ ಡಿಸೆಂಬರ್ 6ರಂದು ಆಯೋಜಿಸಿದ್ದ ಅಡಿಕೆ ಬೆಳೆಗಾರರ (Adike) ಸಮಾವೇಶವನ್ನು ಜನವರಿ 18ಕ್ಕೆ ಮುಂದೂಡಲಾಗಿದೆ ಎಂದು ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್ ತಿಳಿಸಿದ್ದಾರೆ.
ಡಿ. 6ರಂದು ನಿಗದಿಯಾಗಿದ್ದ ಸಮಾವೇಶಕ್ಕೆ ಕೇಂದ್ರದ ಕೃಷಿ ಸಚಿವರು ಪಾಲ್ಗೊಳ್ಳುವ ಭರವಸೆ ನೀಡಿದ್ದರು. ಆಡಳಿತಾತ್ಮಕ ಕಾರಣಗಳಿಗಾಗಿ ಅಂದು ಸಮಾವೇಶಕ್ಕೆ ಬರಲು ಸಚಿವರಿಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅನಿವಾರ್ಯವಾಗಿ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ 71 ಸಾವಿರ ರೈತರ ಖಾತೆಗೆ ವಿಮೆ ಪರಿಹಾರ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200