ಆನಂದಪುರದಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ, ಧಗಧಗ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಆನಂದಪುರ: ಗ್ರಾಮ ಪಂಚಾಯಿತಿಯಿಂದ ಮಲಂದೂರು ಗ್ರಾಮದಲ್ಲಿ ನಿರ್ಮಿಸಿರುವ ತ್ಯಾಜ್ಯ ವಿಲೇವಾರಿ (Waste Management) ಘಟಕಕ್ಕೆ ಬೆಂಕಿ ತಗುಲಿ ಧಗ ಧಗಿಸಿ ಉರಿದಿದೆ. ಕಳೆದ ಒಂದೂವರೆ ವರ್ಷದಲ್ಲಿ ಮೂರನೇ ಬಾರಿ ಬೆಂಕಿಗೆ ಆಹುತಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸುಮಾರು ಒಂದೂವರೆ ಲಕ ರುಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಸಾಗರದಿಂದ ಅಗ್ನಿಶಾಮಕ ದಳವನ್ನು ಕರೆಸಿ ಬೆಂಕಿ ನಂದಿಸಲಾಯಿತು. ಪ್ಲಾಸ್ಟಿಕ್ ಮತ್ತು ರಬ್ಬರ್ ಕಸಕ್ಕೆ ಬೆಂಕಿ ತಗುಲಿದ ಕಾರಣ ಬಹುದೂರದವರೆಗೆ ಹೊಗೆ ವ್ಯಾಪಿಸಿತ್ತು. ಘಟಕದ ಸುತ್ತಮುತ್ತ ವಾಸಿಸುವ ಜನರು ಹೊಗೆಯ ವಾಸನೆಗೆ ಕಂಗಾಲಾಗಿದ್ದಾರೆ.

161025-anandapura-waste-management-unit.webp

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ 19 ಶಾಲೆಗಳು KPS ಶಾಲೆಗಳಾಗಿ ಉನ್ನತೀಕರಣ, ಯಾವೆಲ್ಲ ಶಾಲೆ? ಇಲ್ಲಿದೆ ಲಿಸ್ಟ್‌

Waste Management

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment