ಆನಂದಪುರದಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ, ಧಗಧಗ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಆನಂದಪುರ: ಗ್ರಾಮ ಪಂಚಾಯಿತಿಯಿಂದ ಮಲಂದೂರು ಗ್ರಾಮದಲ್ಲಿ ನಿರ್ಮಿಸಿರುವ ತ್ಯಾಜ್ಯ ವಿಲೇವಾರಿ (Waste Management) ಘಟಕಕ್ಕೆ ಬೆಂಕಿ ತಗುಲಿ ಧಗ ಧಗಿಸಿ ಉರಿದಿದೆ. ಕಳೆದ ಒಂದೂವರೆ ವರ್ಷದಲ್ಲಿ ಮೂರನೇ ಬಾರಿ ಬೆಂಕಿಗೆ ಆಹುತಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸುಮಾರು ಒಂದೂವರೆ ಲಕ ರುಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಸಾಗರದಿಂದ ಅಗ್ನಿಶಾಮಕ ದಳವನ್ನು ಕರೆಸಿ ಬೆಂಕಿ ನಂದಿಸಲಾಯಿತು. ಪ್ಲಾಸ್ಟಿಕ್ ಮತ್ತು ರಬ್ಬರ್ ಕಸಕ್ಕೆ ಬೆಂಕಿ ತಗುಲಿದ ಕಾರಣ ಬಹುದೂರದವರೆಗೆ ಹೊಗೆ ವ್ಯಾಪಿಸಿತ್ತು. ಘಟಕದ ಸುತ್ತಮುತ್ತ ವಾಸಿಸುವ ಜನರು ಹೊಗೆಯ ವಾಸನೆಗೆ ಕಂಗಾಲಾಗಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

161025-anandapura-waste-management-unit.webp

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ 19 ಶಾಲೆಗಳು KPS ಶಾಲೆಗಳಾಗಿ ಉನ್ನತೀಕರಣ, ಯಾವೆಲ್ಲ ಶಾಲೆ? ಇಲ್ಲಿದೆ ಲಿಸ್ಟ್‌

Waste Management

Leave a Comment