ಆನಂದಪುರದಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ, ಧಗಧಗ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಆನಂದಪುರ: ಗ್ರಾಮ ಪಂಚಾಯಿತಿಯಿಂದ ಮಲಂದೂರು ಗ್ರಾಮದಲ್ಲಿ ನಿರ್ಮಿಸಿರುವ ತ್ಯಾಜ್ಯ ವಿಲೇವಾರಿ (Waste Management) ಘಟಕಕ್ಕೆ ಬೆಂಕಿ ತಗುಲಿ ಧಗ ಧಗಿಸಿ ಉರಿದಿದೆ. ಕಳೆದ ಒಂದೂವರೆ ವರ್ಷದಲ್ಲಿ ಮೂರನೇ ಬಾರಿ ಬೆಂಕಿಗೆ ಆಹುತಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸುಮಾರು ಒಂದೂವರೆ ಲಕ ರುಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಸಾಗರದಿಂದ ಅಗ್ನಿಶಾಮಕ ದಳವನ್ನು ಕರೆಸಿ ಬೆಂಕಿ ನಂದಿಸಲಾಯಿತು. ಪ್ಲಾಸ್ಟಿಕ್ ಮತ್ತು ರಬ್ಬರ್ ಕಸಕ್ಕೆ ಬೆಂಕಿ ತಗುಲಿದ ಕಾರಣ ಬಹುದೂರದವರೆಗೆ ಹೊಗೆ ವ್ಯಾಪಿಸಿತ್ತು. ಘಟಕದ ಸುತ್ತಮುತ್ತ ವಾಸಿಸುವ ಜನರು ಹೊಗೆಯ ವಾಸನೆಗೆ ಕಂಗಾಲಾಗಿದ್ದಾರೆ.

161025-anandapura-waste-management-unit.webp

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ 19 ಶಾಲೆಗಳು KPS ಶಾಲೆಗಳಾಗಿ ಉನ್ನತೀಕರಣ, ಯಾವೆಲ್ಲ ಶಾಲೆ? ಇಲ್ಲಿದೆ ಲಿಸ್ಟ್‌

Waste Management

Leave a Comment