Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಅಡಿಕೆ ಬೆಳೆಗಾರರಿಂದ ಸಾಗರ ಡಿವೈಎಸ್‌ಪಿ ಭೇಟಿ, 3 ಪ್ರಮುಖ ಬೇಡಿಕೆ ಈಡೇರಿಸುವಂತೆ ಮನವಿ, ಏನದು?

ಅಡಿಕೆ ಬೆಳೆಗಾರರಿಂದ ಸಾಗರ ಡಿವೈಎಸ್‌ಪಿ ಭೇಟಿ, 3 ಪ್ರಮುಖ ಬೇಡಿಕೆ ಈಡೇರಿಸುವಂತೆ ಮನವಿ, ಏನದು?

06/10/2023 11:36 AM
Vanitha

SHIVAMOGGA LIVE NEWS | 6 OCTOBER 2023

SAGARA : ಗ್ರಾಮೀಣ ಭಾಗದಲ್ಲಿ ಪೊಲೀಸ್‌ ಗಸ್ತು (Patrol) ಹೆಚ್ಚಳ ಮಾಡಬೇಕು, ಗನ್‌ ಪರ್ಮಿಷನ್‌ ನವೀಕರಿಸಬೇಕು, ಬಂದೂಕು ತರಬೇತಿ ನೀಡಬೇಕು ಎಂದು ಒತ್ತಾಯಿಸಿ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಡಿವೈಎಸ್‌ಪಿಯನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಅಡಿಕೆ ಬೆಳೆಗಾರರ ಮನವಿಯೇನು?

ಸಾಗರ ಭಾಗದಲ್ಲಿ ಒಂಟಿ ಮನೆಗಳು ಹೆಚ್ಚು. ಅಡಿಕೆ ಬೆಳೆಗಾರರು ತಮ್ಮ ಬೆಳೆ ರಕ್ಷಣೆ ಮಾಡಿಕೊಳ್ಳಬೇಕಿದೆ. ತಮ್ಮ ಕುಟುಂಬದ ಹಿರಿಯರಿಂದ ಗನ್‌ ಪರವಾನಗಿಯನ್ನು ತಮಗೆ ವರ್ಗಾಯಿಸಿಕೊಡುವಂತೆ ಅರ್ಜಿ ಸಲ್ಲಿಸಿ ಹಲವು ವರ್ಷಗಳಾಗಿವೆ. ಈತನಕ ಅದು ಆಗಿಲ್ಲ. ಸಾಗರ, ಹೊಸನಗರ, ಸೊರಬ ಭಾಗದ ಬೆಳೆಗಾರರಿಗೆ ಬಂದೂಕು ತರಬೇತಿ ನೀಡಬೇಕು. ಇನ್ನು, ಗ್ರಾಮೀಣ ಭಾಗದಲ್ಲಿ ಪೊಲೀಸ್‌ ಗಸ್ತು (Patrol) ಹೆಚ್ಚಳ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಇದನ್ನೂ ಓದಿ- ಬಸ್‌ ಹತ್ತಿ ಸೀಟ್‌ನಲ್ಲಿ ಕುಳಿತು ಬ್ಯಾಗ್‌ನತ್ತ ನೋಡಿದ ಮಹಿಳೆಗೆ ಕಾದಿತ್ತು ಆಘಾತ, ಠಾಣೆಗೆ ದೌಡು

ಅಡಿಕೆ ಬೆಳೆಗಾರರ ಮನವಿಗೆ ಡಿವೈಎಸ್‌ಪಿ ಗೋಪಾಲಕೃಷ್ಣ ಟಿ.ನಾಯ್ಕ್‌ ಪೂರಕವಾಗಿ ಸ್ಪಂದಿಸಿದರು. ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್‌, ಅನಿಲ್‌ ಒಡೆಯರ್‌, ತಿರುಮಲ ಮಾವಿನಕುಳಿ, ಚಿಪ್ಪಳಿ ಗುರುಪ್ರಸಾದ್‌, ಲೋಕನಾಥ್‌ ಬಿಳಿಸಿರಿ, ದಿನೇಶ್‌ ಬರದವಳ್ಳಿ, ಈಳಿ ಶ್ರೀಧರ್, ಸುಮಂತ್‌, ಎಂ.ಬಿ.ರಮೇಶ್‌, ಸಿ.ಗುರುಮೂರ್ತಿ, ಬಿ.ಟಿ.ಮಂಜುನಾಥ್‌ ಸೇರಿದಂತೆ ಹಲವರು ಇದ್ದರು.

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Previous Article ksrtc-news-update-thumbnail.webp ಮತ್ತೊಂದು ಹೈಟೆಕ್‌ ಬಸ್‌ ಪರಿಚಯಿಸುತ್ತಿದೆ KSRTC, ಸದ್ಯದಲ್ಲೇ ರಸ್ತೆಗಿಳಿಯಲಿದೆ ‘ಪಲ್ಲಕ್ಕಿ’
Next Article power cut mescom ELECTRICITY ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅ.7ರಂದು ವಿದ್ಯುತ್‌ ವ್ಯತ್ಯಯ

ಇದನ್ನೂ ಓದಿ

ill-health-sslc-student-breathed-last.
SAGARA

ತೀವ್ರ ಅನಾರೋಗ್ಯ, ಆನಂದಪುರ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Memorandum-to-taluk-panchayat-EO-to-transfer-PDO
SAGARA

ಗ್ರಾಮ ಪಂಚಾಯಿತಿ ಪಿಡಿಒ ವರ್ಗಾವಣೆಗೆ ಒತ್ತಾಯ, ಸಾಗರ ತಾಲೂಕು ಪಂಚಾಯಿತಿಗೆ ಮನವಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Prakash-Bus-and-Car-mishap-at-anandapura
CRIME DIARYSAGARA

ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Ninasam-general-image
SAGARA

ಹೆಗ್ಗೋಡಿನ ನೀನಾಸಂನಲ್ಲಿ ಕೆ.ವಿ.ಸುಬ್ಬಣ್ಣ ಸ್ಮರಣೆ, ವಿಶೇಷ ಉಪನ್ಯಾಸ, ನಾಟಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Congress-Leaders-did-not-attend-sigandur-bridge-inauguration
SAGARA

ಸಿಗಂದೂರು ಸೇತುವೆ, ರಾಜ್ಯದ ಸಚಿವರು, ಶಾಸಕರು ಕಾರ್ಯಕ್ರಮದಿಂದ ದೂರ, ಲೆಟರ್‌ ವಾರ್‌ ಆರಂಭ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/07/2025
Sigandur-Bridge-Inaugurated
SAGARA

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ, ಕೇಬಲ್‌ ಬ್ರಿಡ್ಜ್‌ ವೈಭವಕ್ಕೆ ಮನಸೋತ ಕೇಂದ್ರ ಸಚಿವ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?