ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಆನಂದಪುರ ಗ್ರಾಮದ ಅಶೋಕ ರಸ್ತೆಯಲ್ಲಿ ಯುವಕನೊಬ್ಬ (areca trader) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಅಶೋಕ ರಸ್ತೆಯ ನಿವಾಸಿ ನವೀನ್ (27) ನೇಣಿಗೆ ಶರಣಾದ ಯುವಕ. ನವೀನ್ ಕಳೆದ ಕೆಲವು ವರ್ಷಗಳಿಂದ ಸಣ್ಣದಾಗಿ ಅಡಿಕೆ ವ್ಯಾಪಾರ ಮಾಡಿಕೊಂಡಿದ್ದರು. ಇವತ್ತು ಮನೆಯ ಹಿಂಭಾಗದಲ್ಲಿ ಜಾತ್ರೆಗೆ ಸಂಬಂಧಿಸಿದಂತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಮನೆಯವರು, ಕೊಠಡಿಯ ಒಳಗೆ ನೋಡಿದಾಗ ನವೀನ್ ಹಗ್ಗದಿಂದ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.

ತಕ್ಷಣ ನವೀನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ದೇವಸ್ಥಾನಕ್ಕೆ ಪೂಜೆಗೆ ಬಂದ ಅರ್ಚಕರಿಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ
LATEST NEWS
- ಬಾಡಿಗೆ ಬ್ಯಾಂಕ್ ಖಾತೆ ಕೇಸ್, ಶಿವಮೊಗ್ಗದಲ್ಲಿ ಮತ್ತಿಬ್ಬರು ಅರೆಸ್ಟ್, ಏನಿದು ಪ್ರಕರಣ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 19 ಫೆಬ್ರವರಿ 2026 | ಅಡಿಕೆ ಧಾರಣೆ

- KSRTC ಬಸ್ ಹತ್ತಿ ಪರ್ಸ್ನಲ್ಲಿದ್ದ ಆಧಾರ್ ಕಾರ್ಡ್ ತೆಗೆಯಲು ಮಂದಾದ ಮುಹಿಳೆಗೆ ಕಾದಿತ್ತು ಶಾಕ್

- ಆನಂದಪುರದ ಮನೆಯಲ್ಲಿ ಯುವಕ ನೇಣಿಗೆ ಶರಣು

- ದೇವಸ್ಥಾನಕ್ಕೆ ಪೂಜೆಗೆ ಬಂದ ಅರ್ಚಕರಿಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು





