Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಬಜರಂಗದಳ ಕಾರ್ಯಕರ್ತನ ಮೇಲೆ ದಾಳಿ ಯತ್ನ, ಸಾಗರ ಪಟ್ಟಣ ಬಂದ್, ಹೇಗಿತ್ತು? ಏನೇನೆಲ್ಲ ಆಯ್ತು?

ಬಜರಂಗದಳ ಕಾರ್ಯಕರ್ತನ ಮೇಲೆ ದಾಳಿ ಯತ್ನ, ಸಾಗರ ಪಟ್ಟಣ ಬಂದ್, ಹೇಗಿತ್ತು? ಏನೇನೆಲ್ಲ ಆಯ್ತು?

10/01/2023 8:11 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS |10 JANUARY 2023

ಸಾಗರ : ಬಜರಂಗದಳ, ವಿಶ್ವ ಹಿಂದೂ ಪರಿಷತ್ ಕರೆ ನೀಡಿದ್ದ ಸಾಗರ ಬಂದ್ (bandh) ಬಹುತೇಕ ಯಶಸ್ವಿಯಾಗಿದೆ. ನಗರದ ಅಂಗಡಿ ಮುಂಗಟ್ಟು ಬಂದ್ ಆಗಿದ್ದವು. ಬಸ್ ನಿಲ್ದಾಣಗಳಲ್ಲಿ ಜನರಿಲ್ಲದೆ ಬಿಕೋ ಅನ್ನುತ್ತಿತ್ತು. ವಾಹನ ಸಂಚಾರವು ವಿರಳವಾಗಿತ್ತು.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

Sagara-Bandh-Bajarangadal-Protest-March-in-the-city.

ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲೆ ಸಮೀರ್ ಎಂಬಾತ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ್ದ. ಈ ಘಟನೆ ಬೆನ್ನಿಗೆ ಆರೋಪಿಗಳನ್ನು ಬಂಧಿಸಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಬಜರಂಗದಳ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ಅರ್ಧ ದಿನ ಬಂದ್ ಗೆ (bandh) ಕರೆ ನೀಡಿದ್ದವು.

ಸಾಗರ ಬಂದ್ ಹೇಗಿತ್ತು?

ನಗರದಲ್ಲಿ ಬಂದ್ ಬಹುತೇಕ ಯಶಸ್ವಿಯಾಗಿದೆ. ನಗರದೆಲ್ಲೆಡೆ ಅಂಗಡಿ ಮುಂಗಟ್ಟು, ಶಾಲೆ, ಕಾಲೇಜು ಬಂದ್ ಆಗಿದ್ದವು. ಬಸ್ ನಿಲ್ದಾಣದಲ್ಲಿ ಬಸ್ಸುಗಳು ಮತ್ತು ಜನರಿಲ್ಲದೆ ಬಿಕೋ ಅನ್ನುತ್ತಿತ್ತು. ವಾಹನ ಸಂಚಾರ ಕಡಿಮೆ ಇತ್ತು. ಸರ್ಕಾರಿ ಮತ್ತು ಕೆಲವು ಖಾಸಗಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.

Shimoga Live 3 Million Reach

ಇನ್ನು, ಬೆಳಗ್ಗೆಯಿಂದಲೆ ರಸ್ತೆಗಿಳಿದಿದ್ದ ಹಿಂದು ಸಂಘಟನೆ ಕಾರ್ಯಕರ್ತರು ನಗರದ ವಿವಿಧೆಡೆ ಅಂಗಡಿಗಳನ್ನು ಬಂದ್ ಮಾಡಿಸಿದರು. ಮೀನು ಮಾರುಕಟ್ಟೆ ಬಳಿ ಹಿಂದು ಸಂಘಟನೆ ಕಾರ್ಯಕರ್ತರು, ವ್ಯಾಪಾರಿಗಳು, ಸ್ಥಳೀಯರ ನಡುವೆ ಮಾತಿನ ಚಕಮಕಿನ ನಡೆಯಿತು. ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು.

ನಗರದಾದ್ಯಂತ ಮೆರವಣಿಗೆ

ಸಾಗರ ಬಂದ್ ಆಗುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು. ನಗರದ ಪ್ರಮುಖ ಬಡಾವಣೆ ಮತ್ತು ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮಾರಿಕಾಂಬ ದೇವಿ ದೇವಸ್ಥಾನದ ಬಳಿ ಪ್ರತಿಭಟನಾ ಸಭೆ ನಡೆಸಲಾಯಿತು. ಹಿಂದು ಸಂಘಟನೆಯ ಪ್ರಮುಖರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ – ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿದ್ದ ಕೇಸ್ ಗೆ ಬಿಗ್ ಟ್ವಿಸ್ಟ್

ಶಾಸಕ ಹರತಾಳು ಹಾಲಪ್ಪ ಮಾತನಾಡಿ, ‘ಧರ್ಮದ ಆಧಾರದಲ್ಲಿ ಗಲಾಟೆ ಮಾಡಲು ಪ್ರಯತ್ನಿಸುವವರಿಗೆ ಪೊಲೀಸ್ ಇಲಾಖೆ ಲಾಠಿ ಮೂಲಕ ಉತ್ತರ ನೀಡಲಿದೆ. ಮಿತಿ ಮೀರಿದರೆ ಗುಂಡಿನ ರುಚಿಯನ್ನು ನೋಡಬೇಕಾಗುತ್ತದೆ. ನಿನ್ನೆಯ ಘಟನೆ ಸಂದರ್ಭ ಪೊಲೀಸ್ ಇಲಾಖೆ ಕ್ಷಿಪ್ರವಾಗಿ ಕೆಲಸ ಮಾಡಿ, ಆರೋಪಿಗಳನ್ನು ಬಂಧಿಸಿದೆ’ ಎಂದರು.

ಇದನ್ನೂ ಓದಿ – ಬಜರಂಗದಳ ಸಂಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಯತ್ನ, ಈವರೆಗೂ ಏನಾಯ್ತು? ಇಲ್ಲಿದೆ ಡಿಟೇಲ್ಸ್

ಬಜರಂಗದಳ ಜಿಲ್ಲಾ ಸಂಚಾಲಕ ರಾಜೇಶ್ ಗೌಡ, ಪ್ರಮುಖರಾದ ಅ.ಪು. ನಾರಾಯಣಪ್ಪ, ಯು.ಹೆಚ್.ರಾಮಪ್ಪ, ಕೆ.ಎಸ್.ಪ್ರಶಾಂತ್, ಟಿ.ಡಿ.ಮೇಘರಾಜ್, ಭಾರತಿ ಶೆಟ್ಟಿ ಸೇರಿದಂತೆ ಹಲವರು ಇದ್ದರು.

Shivamogga Live | Whatsapp7411700200
CLICK HERE TO JOIN SHIVAMOGGA LIVE WHATSAPP GROUP CLICK HERE TO JOIN SHIVAMOGGA LIVE WHATSAPP GROUP

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Areca Price in Shimoga APMC ಅಡಕೆ ಧಾರಣೆ | 10 ಜನವರಿ 2023 | ಸ್ಥಿರತೆ ಕಾಯ್ದುಕೊಂಡ ಅಡಕೆ ಧಾರಣೆ, ಯಾವ್ಯಾವ ಅಡಕೆಗೆ ಎಷ್ಟಿದೆ ರೇಟ್?
Next Article Sagara-Anjuman-and-Masjid-Trust-Press-meet-in-Sagara ಬಜರಂಗದಳ ಸಹ ಸಂಚಾಲಕನ ವಿರುದ್ಧ ಸಮೀರ್ ಕುಟುಂಬ ಗಂಭೀರ ಆರೋಪ

ಇದನ್ನೂ ಓದಿ

SAGARA-NEWS-UPDATE
SAGARA

ಶರಾವತಿ ಹಿನ್ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Minister-Madhu-Bangarappa-Press-meet-about-budget
SAGARA

ಜೋಗ ಜಲಪಾತಕ್ಕೆ ಇವತ್ತು ಮಿನಿಸ್ಟರ್‌ ಭೇಟಿ, ಅಧಿಕಾರಿಗಳ ಜೊತೆಗೆ ಮಹತ್ವದ ಮೀಟಿಂಗ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
MP-BY-Raghavendra-visits-Siganduru-Bridge
SAGARA

ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
SAGARA-NEWS-UPDATE
SAGARA

ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಬೈಕ್‌ ಡಿಕ್ಕಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
car-truck-mishap-at-hubli-five-member-succumbed
SAGARA

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Ninasam-general-image
SAGARA

ನೀಸಾಸಂನಲ್ಲಿ ಐದು ದಿನ ನಾಟಕೋತ್ಸವ, ಉಚಿತ ಪ್ರವೇಶ, ಯಾವ್ಯಾವ ದಿನ ಯಾವ ನಟಕ ಪ್ರದರ್ಶನವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?