
ಶಿವಮೊಗ್ಗ ಲೈವ್.ಕಾಂ | SAGARA NEWS | 22 FEBRUARY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮಾಜಿ ಸಚಿವ ಬೇಳೂರು ಗೋಪಾಲೃಷ್ಣ ಅವರ ಹುಟ್ಟುಹಬ್ಬದ ಹಿನ್ನೆಲೆ ಅವರ ಅಭಿಮಾನಿಗಳು ಇವತ್ತು ಗೋ ಶಾಲೆಗೆ ಮೇವು ವಿತರಣೆ ಮಾಡಿದ್ದಾರೆ.
ಸಾಗರದ ಬೇಳೂರು ಗೋಪಾಲಕೃಷ್ಣ ಅಭಿಮಾನಿ ಬಳಗದ ವತಿಯಿಂದ, ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರ 55ನೇ ಹುಟ್ಟುಹಬ್ಬದ ಹಿನ್ನೆಲೆ ಮೇವು ನೀಡಲಾಯಿತು. ಸಾಗರದ ವರದಾಪುರದಲ್ಲಿ ಇರುವ ಗೋಶಾಲೆಗೆ ವಿತರಣೆ ಮಾಡಲಾಗಿದೆ.
ಗಣಪತಿ ಮಂಡಗಳಲೆ , ಸುಧಾಕರ ಕುಗ್ವೆ, ಮನೋಜ್ ಕುಗ್ವೆ ಸೇರಿದಂತೆ ಹಲವರು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






