ನಾ.ಡಿಸೋಜ ನಿಧನಕ್ಕೆ ಬೇಳೂರು ಸಂತಾಪ, ಶಾಸಕರು ಹೇಳಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS, 3 JANUARY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಾಗರ : ಹಿರಿಯ ಸಾಹಿತಿ ಡಾ. ನಾ.ಡಿಸೋಜ ನಿಧನಕ್ಕೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಂತಾಪ (condolence) ಸೂಚಿಸಿದ್ದಾರೆ. ನಾ.ಡಿಸೋಜ ಅವರ ಅವರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

Na-dsouza-no-more

ನಾ.ಡಿಸೋಜ ಅವರದ್ದು ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ ಎರಡೂ ಒಂದೇ. ಬರೆದಂತೆ ಬದುಕಿದವರು, ಬದುಕಿದಂತೆ ಬರೆದವರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನಾ.ಡಿಸೋಜ ಅವರ ಕೊಡುಗೆ ಅನನ್ಯವಾದದ್ದು. ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

– ಬೇಳೂರು ಗೋಪಾಲಕೃಷ್ಣ, ಸಾಗರ ಶಾಸಕ

RED-LINE-

ಇದನ್ನೂ ಓದಿ » ನಾ. ಡಿಸೋಜ ಅಂತಿಮ ದರ್ಶನದ ಸಮಯ ಪ್ರಕಟಿಸಿದ ಪುತ್ರ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment