ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 DECEMBER 2023
ANANDAPURA : ರಿವರ್ಸ್ ಬರುತ್ತಿದ್ದ ಲಾರಿಗೆ ಸಿಲುಕಿ ಬೈಕ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಗರ ತಾಲೂಕು ಆನಂದಪುರ ಸಮೀಪದ ಮಲ್ಲಂದೂರಿನಲ್ಲಿ ಘಟನೆ ಸಂಭವಿಸಿದೆ.
ಶಿಕಾರಿಪುರ ಕಡೆಯಿಂದ ಬರುತ್ತಿದ್ದ ಬೈಕ್ ರಿವರ್ಸ್ ತೆಗೆಯುತ್ತಿದ್ದ ಲಾರಿಯನ್ನು ದಾಟಿ ಹೋಗಲು ಯತ್ನಿಸಿದೆ. ಈ ಹೊತ್ತಿಗೆ ಎದುರಿನಿಂದ ಮತ್ತೊಂದು ವಾಹನ ಬಂದಿದೆ. ಅದಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಸವಾರ ಬೈಕಿನಿಂದ ಕೆಳಗೆ ಹಾರಿದ್ದಾನೆ. ಆದರೆ ಬೈಕ್ ಮುಂದಿದ್ದ ಲಾರಿಗೆ ಡಿಕ್ಕಿ ಹೊಡೆದು ಅದರ ಚಕ್ರಕ್ಕೆ ಸಿಲುಕಿದೆ. ಬೈಕ್ನ ಮುಂಭಾಗ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಸಿಟಿ ಬಸ್ಸಿನಲ್ಲಿ ಮೊಬೈಲ್ ಬಳಸಿದ ಚಾಲಕ, ಫೋಟೊ ತೆಗೆದ ಪ್ರಯಾಣಿಕ, ಮುಂದೇನಾಯ್ತು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






