ಶಿವಮೊಗ್ಗ ಲೈವ್.ಕಾಂ | SAGARA | 08 ಡಿಸೆಂಬರ್ 2019
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಪ್ಪು ಬಾವುಟ ತೋರಿಸಲು ಯತ್ನಿಸಿದ ಯುವಕರ ಗುಂಪನ್ನು ಸಾಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಾರ್ಯಕ್ರಮಕ್ಕಾಗಿ ಇವತ್ತು ಸಿಎಂ ಯಡಿಯೂರಪ್ಪ ಸಾಗರಕ್ಕೆ ಭೇಟಿ ನೀಡಿದ್ದಾರೆ.
ಸಾಗರ ಪಟ್ಟಣದಲ್ಲಿ ಸಿಎಂ ಕಾರು ಅಡ್ಡಗಟ್ಟಿ ಕಪ್ಪು ಬಾವುಟ ತೋರಿಸಲು ಯುವಕರ ಗುಂಪು ಸಿದ್ಧವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲಿಸರು ಯುವಕರನ್ನು ಬಂಧಿಸಿದ್ದಾರೆ.
ಕಪ್ಪು ಬಾವುಟ ಪ್ರದರ್ಶನಕ್ಕೆ ಕಾರಣವೇನು?
ಬಂಧಿತ ಯುವಕರು ಟಿಪ್ಪು ಸಹಾರ ಕಮಿಟಿ ಸದಸ್ಯರಾಗಿದ್ದಾರೆ. ರಾಜ್ಯದಲ್ಲಿ ಟಿಪ್ಪು ಜಯಂತಿ ನಿಷೇಧ ಮಾಡಿರುವುದನ್ನು ಖಂಡಿಸಿ ಕಮಿಟಿ ಸದಸ್ಯರು ಇವತ್ತು ಕಪ್ಪು ಬಾವುಟ ಪ್ರದರ್ಶನಕ್ಕೆ ನಿರ್ಧರಿಸಲಾಗಿತ್ತು.
ಕಮಿಟಿಯ ಜಮೀಲ್, ಅಸಾದುಲ್ಲಾ, ಮಸ್ಸೂರ್ ಸೇರದಂತೆ ಹಲವರನ್ನು ಬಂಧಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
Youths from Tippu Sahara Committee has been arrested by the Shimoga Police for allegedly showing black flag to the Chief Minister B S Yedyurappa. Protesters urged to revoke the order of cancelling Tippu Jayanthi.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200