ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 JUNE 2021
ಮನೆಯೊಂದರಲ್ಲಿ ಸ್ಪೋಟ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ನಾಡ ಬಾಂಬ್ನಿಂದಾಗಿ ಸ್ಪೋಟ ಸಂಭವಿಸಿದೆ ಎಂದು ಶಂಕೆ ವ್ಯಕ್ತವಾಗಿದೆ. ಆದರೆ ಮನೆಯವರು ಇದನ್ನು ನಿರಾಕರಿಸಿದ್ದಾರೆ.
ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ಸಂಗಿ ಕರಿಯಪ್ಪ ಎಂಬುವವರ ಮನೆಯಲ್ಲಿ ಸ್ಪೋಟ ಸಂಭವಿಸಿದೆ.
ನಾಡ ಬಾಂಬ್ ಬಗ್ಗೆ ಶಂಕೆ
ಸಂಗಿ ಕರಿಯಪ್ಪ ಅವರ ಮನೆಯಲ್ಲಿ ನಾಡ ಬಾಂಬ್ ಸ್ಪೋಟಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಸ್ಪೋಟದ ತೀವ್ರತೆಗೆ ಬಚ್ಚಲು ಮನೆ ಸಂಪೂರ್ಣ ಬಿರುಕು ಬಿಟ್ಟಿದೆ. ಹೆಂಚು ಹಾರಿ ಅಕ್ಕಪಕ್ಕ ಮನೆಗಳ ಮೇಲೆ ಬಿದ್ದಿದೆ. ಕೂಡಲೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಹಂಡೆ ಸ್ಪೋಟ ಆಗಿದೆ
ಇನ್ನು, ನಾಡ ಬಾಂಬ್ ಆರೋಪವನ್ನು ನಿರಾಕರಿಸಿರುವ ಸಂಗಿ ಕರಿಯಪ್ಪ, ಬಚ್ಚಲು ಮನೆಯಲ್ಲಿ ನೀರು ಕಾಯಿಸುವಾಗ ಹಂಡೆ ಸ್ಪೋಟಗೊಂಡಿದೆ. ತಮ್ಮ ಮನೆಯಲ್ಲಿ ನಾಡ ಬಾಂಬ್ಗಳಿಲ್ಲ ಎಂದು ಹೇಳಿದ್ದಾರೆ.
ಸಾಗರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















