ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಆತ್ಮಹತ್ಯೆ ಶಂಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SAGARA NEWS | 28 ನವೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರೈಲುಗೆ ಸಿಲುಕಿ ವ್ಯಕ್ತಿಯೊಬ್ಬರು ರಾತ್ರಿ ಮೃತಪಟ್ಟಿದ್ದಾರೆ. ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ.

ADVT JULY NANJAPPA HOSPITAL HOME LAB TESTING

ಸಾಗರ ತಾಲೂಕು ಕುಗ್ವೆ – ಶಿರವಾಳ ರೈಲ್ವೆ ಗೇಟ್ ಬಳಿ ಘಟನೆ ಸಂಭವಿಸಿದೆ. ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾರೆ.

ಮೃತರನ್ನು ಸಾಗರ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಎಂದು ಹೇಳಲಾಗುತ್ತಿದೆ. ಇದು ಆತ್ಮಹತ್ಯೆಯೋ, ಅಪಘಾತವೋ ಅನ್ನುವುದು ತನಿಖೆಯಿಂದ ತಿಳಿಯಬೇಕಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment