ಶಿವಮೊಗ್ಗ ಲೈವ್.ಕಾಂ | SAGARA | 23 ಅಕ್ಟೋಬರ್ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಸಾಗರದ ಎಲ್.ಬಿ.ಕಾಲೇಜು ವಿದ್ಯಾರ್ಥಿಯೊಬ್ಬರು ಅತ್ಯಂತ ಅಪರೂಪದ ಬಾಂಬೆ ಗ್ರೂಪ್ ರಕ್ತವನ್ನು ದಾನ ಮಾಡಿದ್ದಾರೆ. ಈ ಗ್ರೂಪ್’ನ ರಕ್ತ ತುಂಬಾನೆ ಅಪರೂಪ ಎಂದು ವೈದ್ಯರು ತಿಳಿಸಿದ್ದಾರೆ.
ಸಾಗರದ ಎಲ್.ಬಿ.ಕಾಲೇಜಿನಲ್ಲಿ ಇತ್ತೀಚೆಗೆ ರಕ್ತದಾನ ಶಿಬಿರ ನಡೆದಾಗ ಬಿಎಸ್ಸಿ ವಿದ್ಯಾರ್ಥಿ ಉದಯ್ ಕುಮಾರ್ ಅವರ ರಕ್ತದ ಮಾದರಿ ಅತ್ಯಂತ ಅಪರೂಪದ್ದು ಎಂದು ತಿಳಿದು ಬಂದಿದೆ. ಇದರ ಮಾಹಿತಿಯನ್ನು ಸಂಕಲ್ಪ ಆನ್’ಲೈನ್ ಎಂಬ ವೆಬ್’ಸೈಟ್’ನಲ್ಲಿ ಪ್ರಕಟಿಸಲಾಗಿತ್ತು.
ಈ ಮಾಹಿತಿ ತಿಳಿಯುತ್ತಿದ್ದಂತೆ ಬೆಂಗಳೂರಿನ ರೋಗಿಯೊಬ್ಬರಿಗೆ ಇದೆ ಮಾದರಿಯ ರಕ್ತದ ಅಗತ್ಯವಿದೆ ಎಂದು ತಿಳಿದು ಬಂದಿದೆ. ರೋಗಿಯ ಕುಟುಂಬದವರು ಸಾಗರಕ್ಕೆ ಆಗಮಿಸಿ ಉದಯ್ ಕುಮಾರ್ ಅವರಿಂದ ರಕ್ತ ಪಡೆದಿದ್ದಾರೆ. ರಕ್ತನಿಧಿ ಕೇಂದ್ರದ ಡಾ.ಬಿ.ಜಿ.ಸಂಗಂ, ಸಂಸ್ಥೆಯ ಪ್ರಮುಖರಾದ ಹರೀಶ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






