SHIVAMOGGA LIVE NEWS | 12 JANUARY 2024
SAGARA : ಶುಂಠಿ ಕಣಕ್ಕೆ ನೀರು ಹಾಯಿಸುತ್ತಿದ್ದ ವ್ಯಕ್ತಿಯ ಕಾಲಿಗೆ ಗುಂಡು ತುಗಲಿದೆ. ಗುಂಡಿ ಹಾರಿಸಿದವರಾರು ಅನ್ನುವುದು ಗೊತ್ತಾಗಿಲ್ಲ. ಕಾಡು ಪ್ರಾಣಿ ಬೇಟೆಯಾಡಲು ಗುರಿ ಇಟ್ಟು ಹೊಡೆದ ಗುಂಡು ಕಾಲಿಗೆ ತಗುಲಿರುವ ಸಾಧ್ಯತೆ ಇದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಸಾಗರ ತಾಲೂಕು ಮಾಲ್ವೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಮಾಲ್ವೆಯ ರವಿ, ಶುಂಠಿ ಕಣಕ್ಕೆ ನೀರು ಹಾಯಿಸುತ್ತಿದ್ದಾಗ ಗುಂಡು ಕಾಲಿಗೆ ತಗುಲಿದೆ. ಗಾಯಾಳುವನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂತು ಏರ್ ಆಂಬುಲೆನ್ಸ್ ವಿಮಾನ, ಮೆಟ್ರೋ ಆಸ್ಪತ್ರೆಯಿಂದ ಮಣಿಪಾಲಕ್ಕೆ ರೋಗಿ ಶಿಫ್ಟ್
ಇದನ್ನೂ ಓದಿ:➤ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ, ಸರ್ಕಾರಿ ಜಮೀನು ಒತ್ತುವರಿ ತೆರವು, ಕಬ್ಬಿಣದ ಗೇಟ್ ಕಿತ್ತೊಗೆದು ಎಚ್ಚರಿಕೆ