ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 ಜುಲೈ 2021
ಚಾಲಕನ ನಿಯಂತ್ರಣ ತಪ್ಪಿದ ಕಾರು ಗದ್ದೆಗೆ ಉರುಳಿದೆ. ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಸಾಗರದ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಈ ಸುದ್ದಿಯನ್ನೂ ಓದಿ
ರಂಗಮಂದಿರದ ಚೇರ್ಗಳು ಪೀಸ್ ಪೀಸ್, ಕಿಟಕಿ ಗಾಜು ಪುಡಿ, ಬೆಂಕಿ ಹಚ್ಚಲು ಯತ್ನಿಸಿದ ದುಷ್ಕರ್ಮಿಗಳು
ಚಾಲಕ ರಾಘು ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಕಾರನ್ನು ಜೆಸಿಬಿ ಮೂಲಕ ಗದ್ದೆಯಿಂದ ಹೊರತೆಗೆಯಲಾಯಿತು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200