SAGARA | ಸಾಗರದಲ್ಲಿ ಸಿಎಂ : ಕಾಂಗ್ರೆಸ್, ಜೆಡಿಎಸ್ ಅಕಸ್ಮಾತ್ ಒಂದೊಂದು ಸ್ಥಾನ ಗೆಲ್ಲಬಹುದು, ಉಳಿದಲ್ಲೆಲ್ಲ ಬಿಜೆಪಿಗೆ ಜಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA | 08 ಡಿಸೆಂಬರ್ 2019

https://www.facebook.com/liveshivamogga/videos/482137272436273/?t=134

ನಾಳೆ ಉಪ ಚುನಾವಣೆ ಫಲಿತಾಂಶ ಬರಲಿದೆ. ಬಿಜೆಪಿ 13 ಸ್ಥಾನ, ಕಾಂಗ್ರೆಸ್ ಹಾಗು ಜೆಡಿಎಸ್ ತಲಾ ಒಂದು ಸ್ಥಾನ ಪಡೆಯಬಹುದು ಅಂತಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸಾಗರದ ಮಂಕಳಲೆ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇನ್ನೂ ಮೂರುವರೆ ವರ್ಷ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೆರೆಹಾನಿ ಸಂದರ್ಭ ರಾಜ್ಯದಲ್ಲಿ ಬಿಜೆಪಿ ಮಾಡಿದ ಕೆಲಸ ಜನರಿಗೆ ಗೊತ್ತಿದೆ. ಬಿಜೆಪಿ ಸರ್ಕಾರದ ಆಡಳಿತಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

79752248 994363030925117 4479307060416086016 n.jpg? nc cat=108& nc ohc=EyQSCpkjx8sAQnbB2BTjJJwgQW 1wHzABuwpJlxpq f4nwex6vEtvCv0A& nc ht=scontent.fblr11 1

ಬಳಿಕ ಸಾಗರದ ಮೇಲಿನಮನೆಯಲ್ಲಿ ನಡೆಯುತ್ತಿರುವ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪುತ್ರಿ ಜಯಲಕ್ಷ್ಮಿ ಅವರ ಮದುವೆ ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

Chief Minister B S Yedyurappa visits Sagara To attend the marriage of Vidhanasabha Speaker Vishweshwara Hegde Kageri’s daughter in Mankalale.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment