
ಶಿವಮೊಗ್ಗ ಲೈವ್.ಕಾಂ | SAGARA NEWS | 17 ಜುಲೈ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಡ್ರೋಣ್ ಪ್ರತಾಪ್ ವಿರುದ್ಧ ಸಾಗರ ತಾಲೂಕಿನ ವಕೀಲರೊಬ್ಬರು ದೂರು ನೀಡಿದ್ದಾರೆ. ದೇಶದ ಹೆಸರಿನಲ್ಲಿ ಜನರನ್ನು ವಂಚಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

600 ಡ್ರೋಣ್ ಸಂಶೋಧನೆ ಮಾಡಿದ್ದು, ಜನರಲ್ಲಿ ತಾನೊಬ್ಬ ವಿಜ್ಞಾನಿ ಎಂದು ನಂಬಿಸಿರುವ ಡ್ರೋಣ್ ಪ್ರತಾಪ್ ವಿರುದ್ಧ ತನಿಖೆ ನಡೆಸಬೇಕು ಎಂದು ವಕೀಲ ಪ್ರವೀಣ್ ಅವರು ದೂರು ನೀಡಿದ್ದಾರೆ.
ಪೋಸ್ಟ್ ಮೂಲಕ ಪೊಲೀಸ್ ಮಹಾನಿರ್ದೇಶಕರು ಮತ್ತು ಮಂಡ್ಯ ಜಿಲ್ಲಾ ರಕ್ಷಣಾಧಿಕಾರಿಗೆ ಅವರಿಗೆ ದೂರು ಕಳುಹಿಸಲಾಗಿದೆ ಎಂದು ಶಿವಮೊಗ್ಗ ಲೈವ್.ಕಾಂಗೆ ವಕೀಲ ಪ್ರವೀಣ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






