ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಕಾರ್ಗಲ್: ಜಮೀನಿನ ಬೇಲಿಗೆ (electric fence) ಅಕ್ರಮವಾಗಿ ವಿದ್ಯುತ್ ಹರಿಸಿದ ಪರಿಣಾಮ ದನ ಮೃತಪಟ್ಟಿದೆ. ಸಾಗರ ತಾಲೂಕು ಕಳಸವಳ್ಳಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ – ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?
ಮೇಯಲು ಬಿಟ್ಟಿದ್ದ ಪ್ರವೀಣ ಅವರ ಆಕಳು ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹಾಗಾಗಿ ಹುಡುಕಾಟ ನಡೆಸಿದ್ದರು. ಮರುದಿನ ಬೆಳಗ್ಗೆ ಊರಿನ ಗೋಶಾಲೆಯ ಬಳಿ ಆಕಳು ಮೃತಪಟ್ಟಿರುವುದು ಕಂಡುಬಂದಿದೆ. ಮೃತ ದನವನ್ನು ಸುಮಾರು 200 ಮೀಟರ್ ದೂರ ಎಳೆದುಕೊಂಡು ಬಂದಿರುವ ಗುರುತು ಪತ್ತೆಯಾಗಿವೆ ಎಂದು ಆರೋಪಿಸಲಾಗಿದೆ.
ಜಮೀನಿನ ಬೇಲಿಗೆ ವಿದ್ಯುತ್ ಲೈನ್ನಿಂದ ಅಕ್ರಮವಾಗಿ ವಿದ್ಯುತ್ ಹರಿಸಿದ್ದು, ಇದನ್ನು ಸ್ಪರ್ಶಿಸಿದ ಆಕಳು ಸ್ಥಳದಲ್ಲೇ ಮೃತಪಟ್ಟಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸುಮಾರು ₹25,000 ನಷ್ಟವಾಗಿದೆ ಎಂದು ಪ್ರವೀಣ್ ಅವರು ಆರೋಪಿಸಿದ್ದಾರೆ. ಜಮೀನನ ಮಾಲೀಕನ ವಿರುದ್ಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಶಿವಮೊಗ್ಗ JNNCEಯಲ್ಲಿ ಹ್ಯಾಕ್ಫೆಸ್ಟ್, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

- ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

- ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

- ವಿದ್ಯುತ್ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?

- ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್ ಗರಂ, ಖಡಕ್ ಸೂಚನೆ, ಏನದು?

About The Editor
ನಿತಿನ್ ಆರ್.ಕೈದೊಟ್ಲು















