ಆನಂದಪುರ ಠಾಣೆ ಪೊಲೀಸರ ಕಾರ್ಯಾಚರಣೆ, ಗೋವು ಸಾಗಣೆ ಮಾಡುತ್ತಿದ್ದ ಶಿಕಾರಿಪುರದ ಇಬ್ಬರ ಬಂಧನ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತ್ಯಾಗರ್ತಿ: ಜಾನುವಾರು (Cow) ಅಕ್ರಮ ಸಾಗಣೆ ಮಾಡುತ್ತಿದ್ದ ವಾಹನವನ್ನು ಗ್ರಾಮಸ್ಥರ ಸಹಕಾರದೊಂದಿಗೆ ಆನಂದಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕಿನ ತ್ಯಾಗರ್ತಿ ಮಾರಿಕಾಂಬಾ ವೃತ್ತದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಪರವಾನಗಿ ಇಲ್ಲದೆ 2 ಎಮ್ಮೆ, 1 ಕೋಣ, 2 ಹೋರಿಗಳನ್ನು ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ತುಂಬಿ ಸಾಗಿಸುತ್ತಿದ್ದರು. ಶಿಕಾರಿಪುರ ತಾಲೂಕು ಬಿಳಕಿ ಗ್ರಾಮದ ಮೆಹಬೂಬ್ ಬಾಷಾ ಹಾಗೂ ಮಕ್ಬೂಲ್ ಸಾಬ್ ಎಂಬುವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಅಡಿಕೆ ಬೆಳೆಯಲ್ಲಿ ಅಂತರ, ಮಿಶ್ರ ಬೆಳೆ ನಿರ್ವಹಣೆ ಬಗ್ಗೆ ಫೋನ್‌ ಇನ್‌ ಕಾರ್ಯಕ್ರಮ, ಯಾವಾಗ?

JNNCE-Admission-Advt-scaled

Cow theft case two arrested

Leave a Comment